ದೇಶವೇ ಎದುರು ನೋಡುತ್ತಿರೋ ಚಂದ್ರಯಾನ-3 ಯಾರು ಕೊಡುಗೆ ಗೊತ್ತ?

Webdunia
ಶುಕ್ರವಾರ, 14 ಜುಲೈ 2023 (12:46 IST)
ಬೆಳಗಾವಿ : ದೇಶವೇ ಎದುರು ನೋಡುತ್ತಿರೋ ಚಂದ್ರಯಾನ-3ಗೆ ಬೆಳಗಾವಿಯ ಯುವ ವಿಜ್ಞಾನಿ ಕೊಡುಗೆ ನೀಡುವ ಮೂಲಕ ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಹಿರಿಮೆ ಹೆಚ್ಚಿಸಿದ್ದಾರೆ.
 
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಅನಗಡಿ ಗ್ರಾಮದ ಪ್ರಕಾಶ ಪಡ್ನೇಕರ್ ಚಂದ್ರಯಾನ-3 ಗಾಗಿ ಶ್ರಮಿಸುತ್ತಿದ್ದಾರೆ. ಇಡೀ ದೇಶವೇ ಹೆಮ್ಮೆ ಪಡುವ ಕಾರ್ಯಕ್ಕೆ ಬೆಳಗಾವಿ ಯುವ ವಿಜ್ಞಾನಿ ಸಾಥ್ ನೀಡಿದ್ದು, ಕಳೆದ 5 ವರ್ಷಗಳಿಂದ ಶ್ರೀಹರಿಕೋಟಾದಲ್ಲಿ ಯುವ ವಿಜ್ಞಾನಿಯ ಕಸರತ್ತು ನಡೆಸಿದ್ದಾರೆ. 

ತಾಂತ್ರಿಕ ದೋಷದಿಂದ ವಿಫಲವಾಗಿದ್ದ ಚಂದ್ರಯಾನ-2 ನಲ್ಲೂ ಪ್ರಕಾಶ ಕೆಲಸ ಮಾಡಿದ್ದರು. ಸದ್ಯ ಚಂದ್ರಯಾನ-3 ಸಕ್ಸಸ್ಗಾಗಿ ಯುವ ವಿಜ್ಞಾನಿ ಪ್ರಕಾಶ ಪಡ್ನೇಕರ್ ಶ್ರಮವಹಿಸಿದ್ದು, ಇಂದು ಮಧ್ಯಾಹ್ನ ಶ್ರೀಹರಿಕೋಟಾದಿಂದ ಚಂದ್ರಯಾನ-3 ಉಡಾವಣೆ ಆಗಲಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments