Webdunia - Bharat's app for daily news and videos

Install App

ಮತ್ತೆ ಒಂದಾದ ವಿಚ್ಚೇಧನ ಕೋರಿದ ದಂಪತಿಗಳು..!

Webdunia
ಸೋಮವಾರ, 15 ಆಗಸ್ಟ್ 2022 (17:43 IST)
j
 ಕಳೆದ 23 ವರುಷಗಳಿಂದ ಬಾಕಿ ಇದ್ದ ಪಾಲುವಾಟನಿ ದಾವೆ ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥವಾಯಿತು. ಅದೇ ರೀತಿ ಬಸವನಬಾಗೇವಾಡಿ ನ್ಯಾಯಾಲಯದಲ್ಲಿ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದ ಎರಡೂ ಜೋಡಿಗಳನ್ನು ಜನತಾ ನ್ಯಾಯಾಲಯವು ರಾಜೀ ಸಂಧಾನದ ಮೂಲಕ ಒಂದು ಮಾಡಿದ್ದು ಸಹ ಮತ್ತೊಂದು ವಿಶೇಷ.
 
 
ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ಆಸ್ತಿಯ ವಿಭಾಗ ಕೋರಿದ 114 ದಾವೆಗಳು, 94 ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ 54 ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 6,259 ಪ್ರಕರಣಗಳು ಜನತಾ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿವೆ. ಇದರಿಂದ ಸರಕಾರಕ್ಕೆ ಹಾಗೂ ಕಕ್ಷಿದಾರರಿಗೆ ಸೇರಿ ಒಟ್ಟು 14,30,24,166 ಪರಿಹಾರಧನ ಒದಗಿಸಲಾಗಿದೆ. ಅದರಂತೆ 40,302 ವ್ಯಾಜ್ಯ ಪೂರ್ವ ಪ್ರಕರಣಗಳು ಜನತಾ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments