Webdunia - Bharat's app for daily news and videos

Install App

ಮತ್ತೆ ಒಂದಾದ ವಿಚ್ಚೇಧನ ಕೋರಿದ ದಂಪತಿಗಳು..!

Webdunia
ಸೋಮವಾರ, 15 ಆಗಸ್ಟ್ 2022 (17:43 IST)
j
 ಕಳೆದ 23 ವರುಷಗಳಿಂದ ಬಾಕಿ ಇದ್ದ ಪಾಲುವಾಟನಿ ದಾವೆ ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥವಾಯಿತು. ಅದೇ ರೀತಿ ಬಸವನಬಾಗೇವಾಡಿ ನ್ಯಾಯಾಲಯದಲ್ಲಿ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದ ಎರಡೂ ಜೋಡಿಗಳನ್ನು ಜನತಾ ನ್ಯಾಯಾಲಯವು ರಾಜೀ ಸಂಧಾನದ ಮೂಲಕ ಒಂದು ಮಾಡಿದ್ದು ಸಹ ಮತ್ತೊಂದು ವಿಶೇಷ.
 
 
ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ಆಸ್ತಿಯ ವಿಭಾಗ ಕೋರಿದ 114 ದಾವೆಗಳು, 94 ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ 54 ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 6,259 ಪ್ರಕರಣಗಳು ಜನತಾ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿವೆ. ಇದರಿಂದ ಸರಕಾರಕ್ಕೆ ಹಾಗೂ ಕಕ್ಷಿದಾರರಿಗೆ ಸೇರಿ ಒಟ್ಟು 14,30,24,166 ಪರಿಹಾರಧನ ಒದಗಿಸಲಾಗಿದೆ. ಅದರಂತೆ 40,302 ವ್ಯಾಜ್ಯ ಪೂರ್ವ ಪ್ರಕರಣಗಳು ಜನತಾ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments