Webdunia - Bharat's app for daily news and videos

Install App

ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ದಂಪತಿ

Webdunia
ಮಂಗಳವಾರ, 5 ಅಕ್ಟೋಬರ್ 2021 (21:13 IST)
ಬೆಂಗಳೂರು: ಜಾಮೀನಿನ ಮೇಲೆ ಹೊರಬಂದು ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ದಂಪತಿಯನ್ನು ಆರ್‌.ಟಿ. ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 8.5 ಲಕ್ಷ ರೂ. ಮೌಲ್ಯದ 193 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ.
ಬಾಬು ಹಾಗೂ ಜಯಂತಿ ಬಂಧಿತ ಆರೋಪಿಗಳು. 
ದಂಪತಿ ಬೆಂಗಳೂರು ಮೂಲದವರಾಗಿದ್ದು, ಪತಿ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದ. ಕಳೆದ ತಿಂಗಳು ಆರ್‌.ಟಿ. ನಗರ ಠಾಣಾ ವ್ಯಾಪ್ತಿಯ ಮಂಜುನಾಥ್ ನಗರದ ಮನೆಯೊಂದರಲ್ಲಿ ಬೀಗ ಹಾಕಿದ ಮನೆಯನ್ನು ಗುರಿಯಾಗಿಸಿಕೊಂಡು ದಂಪತಿ ಕಳ್ಳತನ ಮಾಡಿದ್ದರು. ಈ ಸಂಬಂಧ ಮ‌ನೆ ಮಾಲೀಕರು ದೂರು ನೀಡಿದ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments