Webdunia - Bharat's app for daily news and videos

Install App

ಕೇಸ್ ರದ್ದುಗೊಳಿಸಿ ಎಂದು ಕೋರ್ಟ ಮೆಟ್ಟಿಲೇರಿದ ರೆಡ್ಡಿ

Webdunia
ಶುಕ್ರವಾರ, 9 ನವೆಂಬರ್ 2018 (19:28 IST)
ತಲೆ ಮರೆಸಿಕೊಂಡಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ವಿರುದ್ಧದ ಆಂಬಿಡೆಂಟ್ ಕಂಪೆನಿಯ ವಂಚನೆ ಪ್ರಕರಣ ರದ್ದುಗೊಳಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಹಾಗೂ ತನಿಖಾಧಿಕಾರಿಗಳನ್ನು ಬದಲಾಯಿಸುವಂತೆ ಕೋರಿ ರಾಜ್ಯ ಹೈಕೋರ್ಟ್ಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಸಿಸಿಬಿ ತಂಡಗಳು ರೆಡ್ಡಿ ಬಂಧನಕ್ಕೆ ಬಲೆ ಬೀಸಿವೆ. ಏತನ್ಮಧ್ಯೆ, ರಾಜ್ಯ ಹೈಕೋರ್ಟ್ನಲ್ಲಿ ಪ್ರಕರಣದ ತನಿಖಾಧಿಕಾರಿಗಳಾದ ಸಿಸಿಬಿಯ ಡಿಸಿಪಿ ಗಿರೀಶ್ ಮತ್ತು ಎಸಿಪಿ ವೆಂಕಟೇಶಪ್ರಸನ್ನ ಅವರನ್ನು ಬದಲಾಯಿಸುವಂತೆ ಅರ್ಜಿ ಸಲ್ಲಿಸಿರುವ ಜನಾರ್ಧನರೆಡ್ಡಿ, ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಮೊಕದ್ದಮೆಯನ್ನು ರದ್ದುಗೊಳಿಸುವಂತೆಯೂ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments