Webdunia - Bharat's app for daily news and videos

Install App

ನಿಶ್ಚಿತಾರ್ಥದ ಊಟಕ್ಕೆ ಮನೆಯಲ್ಲಿ ಸಾಕಿದ್ದ ಹಸುವೇ ಬಲಿ!

Webdunia
ಸೋಮವಾರ, 19 ಸೆಪ್ಟಂಬರ್ 2022 (15:24 IST)
ಚಿಕ್ಕಮಗಳೂರು : ಮಗಳ ನಿಶ್ಚಿತಾರ್ಥಕ್ಕೆ ಆಗಮಿಸುವ ಹುಡುಗನ ಕಡೆಯವರು, ಸ್ನೇಹಿತರು ಹಾಗೂ ಸಂಬಂಧಿಕರ ಊಟಕ್ಕೆ ಮನೆಯಲ್ಲಿ ಸಾಕಿದ್ದ ಹಸುವನ್ನೇ ಕಡಿದ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಈಚಿಕೆರೆ ಗ್ರಾಮದಲ್ಲಿ ನಡೆದಿದೆ.

ಈಚಿಕೆರೆಯ ರೋಷನ್ ಮನೆಯ ಹಿಂಭಾಗದ ಶೆಡ್ನಲ್ಲಿ ಹಸುವನ್ನು ಕಡಿಯುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಎನ್.ಆರ್.ಪುರ ಪಿಎಸ್ಐ ದಿಲೀಪ್ ಹಾಗೂ ಸಿಬ್ಬಂದಿ ಶಂಕರ್, ಆನಂದ್ ಹಾಗೂ ರಾಜೇಶ್ ದಾಳಿ ಮಾಡಿದ್ದರು.

ಸ್ಥಳದಲ್ಲಿ ಐವರು ದನದ ಮಾಂಸವನ್ನು ಕಡಿಯುತ್ತಿರುವುದು ಕಂಡು ಬಂದಿತ್ತು. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು ಚಾಲ್ಸ್ ಹಾಗೂ ಜಿಜೋ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇಬ್ಬರನ್ನು ಕರೆದೊಯ್ದು ವಿಚಾರಣೆ ನಡೆಸಿದಾಗ ರೋಷನ್ ಮಗಳ ನಿಶ್ಚಿತಾರ್ಥದ ಮಾಂಸ ಊಟಕ್ಕೆ ಹಸುವನ್ನು ಕಡಿಯುತ್ತಿದ್ದೆವು ಒಪ್ಪಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments