Webdunia - Bharat's app for daily news and videos

Install App

ಕಾಂಗ್ರೆಸ್‌ ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ರದ್ದು..!

geetha
ಭಾನುವಾರ, 25 ಫೆಬ್ರವರಿ 2024 (10:33 IST)
ಬೆಂಗಳೂರು- ಬಿಜೆಪಿ ವಿರುದ್ಧ ಕಾಂಗ್ರೆಸ್‌ ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯೊಂದನ್ನು ರದ್ದುಪಡಿಸಲು ಸ್ಪಷ್ಟವಾಗಿ ನಿರಾಕರಿಸಿರುವ ಹೈಕೋರ್ಟ್‌ ವ್ಯಕ್ತಿಗೆ ಮಾನ ಎಷ್ಟು ಮುಖ್ಯವೋ ರಾಜಕೀಯ ಪಕ್ಷಗಳಿಗೂ ಅಷ್ಟೇ ಮುಖ್ಯ ಎಂಬ ಮಹತ್ವದ ತೀರ್ಪು ಪ್ರಕಟಿಸಿದೆ.ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ'ದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರು ವಜಾಗೊಳಿಸಿದ್ದಾರೆ.
 
ಭಾರತೀಯ ದಂಡ ಸಂಹಿತೆ-1860ರ ಐಪಿಸಿ ಕಲಂ 499 ಮತ್ತು 500ರಲ್ಲಿ 'ಯಾರೇ ಇರಲಿ' ಎಂಬ ಪದವು ಸೂಚ್ಯವಾಗಿ ಸಂಘವನ್ನೂ ವ್ಯಕ್ತಿ ಎಂದೇ ವಿಶಾಲ ಅರ್ಥದಲ್ಲಿ ಒಳಗೆಳೆದುಕೊಂಡು ಗಮನಿಸುತ್ತದೆ. ಅಂತೆಯೇ, ಸಾಮಾನ್ಯ ವ್ಯಾಖ್ಯಾನ ಅಧಿನಿಯಮ-1897ರ ಅಡಿಯಲ್ಲೂ ರಾಜಕೀಯ ಪಕ್ಷಗಳನ್ನು ಕಾನೂನು ವ್ಯಕ್ತಿ ಎಂದೇ ಅರ್ಥೈಸಲಾಗುತ್ತದೆ. ಇಂತಹ ಕಾನೂನು ವ್ಯಕ್ತಿ ಎಂಬ ಪದದ ವ್ಯಾಪ್ತಿಗೆ ಸರ್ಕಾರಗಳು, ಕಂಪನಿಗಳು, ದೈವತಗಳು, ಕಾರ್ಮಿಕ ಸಂಘಗಳು ಸೇರ್ಪಡೆಯಾಗುತ್ತವೆ' ಎಂದು ನ್ಯಾಯಪೀಠ ವಿವರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments