Webdunia - Bharat's app for daily news and videos

Install App

ಹಣದ ವಿಚಾರಕ್ಕೆ ಮಹಿಳೆಯನ್ನು ಕಿಡ್ನಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು

Webdunia
ಭಾನುವಾರ, 21 ಅಕ್ಟೋಬರ್ 2018 (08:46 IST)
ಬೆಂಗಳೂರು : ಹಣದ  ವಿಚಾರವಾಗಿ ಮಹಿಳೆಯನ್ನು ಕಿಡ್ನಾಪ್ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೆಣ್ಣೂರಿನ ವಡ್ಡರಪಾಳ್ಯದಲ್ಲಿ ನಡೆದಿದೆ.


ಶಾಂತಿ (52) ಕೊಲೆಯಾದ ಮಹಿಳೆ. ಬಾಣಸವಾಡಿಯ ಕರಿಯಣ್ಣಪಾಳ್ಯದ ನಿವಾಸಿಯಾದ ಇವರು ಸುಂದರ್ ಎಂಬುವವರಿಗೆ 50 ಸಾವಿರ ರೂ. ಹಣವನ್ನು ನೀಡಬೇಕಾಗಿರುವುದರಿಂದ ಈ ವಿಚಾರವಾಗಿ ಶಾಂತಿ ಜೊತೆ ಯುವಕರ ಗುಂಪೊಂದು ಜಗಳ ಮಾಡಿದ್ದಾರೆ.


ಆನಂತರ ಅಕ್ಟೋಬರ್ 9 ರಂದು ಶಾಂತಿಯನ್ನು ಹಣಕಾಸಿನ ವಿಚಾರವಾಗಿ ಕರೆಸಿಕೊಂಡು ಬಾಣಸವಾಡಿಯಿಂದ ಕಿಡ್ನಾಪ್ ಮಾಡಿದ್ದಾರೆ. ಅಕ್ಟೋಬರ್ 10 ರಂದು ಬಾಣಸವಾಡಿ ಠಾಣೆಯಲ್ಲಿ ಶಾಂತಿ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ಆದರೆ ಶನಿವಾರ (ಅ.20)ದಂದು ಶಾಂತಿಯನ್ನು ಕೊಲೆ ಮಾಡಿ ಬಳಿಕ ಹೆಣ್ಣೂರಿನ ವಡ್ಡರಪಾಳ್ಯದಲ್ಲಿ ಮೃತದೇಹ ಎಸೆದಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ನಾಗರಾಜ್, ಚೆಲುವ ಅಲಿಯಾಸ್ ಮೋಹನ್ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಾವೇ ಈ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments