Webdunia - Bharat's app for daily news and videos

Install App

ಪಂಜಾಬ್​​ನ ಕೈ ಪಾಳಯದಲ್ಲಿ ಎದ್ದಿದ್ದ ಬಿಕ್ಕಟ್ಟು

Webdunia
ಶನಿವಾರ, 18 ಸೆಪ್ಟಂಬರ್ 2021 (21:34 IST)
ಪಂಜಾಬ್​​ನ ಕೈ ಪಾಳಯದಲ್ಲಿ ಎದ್ದಿದ್ದ ಬಿಕ್ಕಟ್ಟುಗಳು ಶಮನವಾಗದ ಹಿನ್ನೆಲೆ ಪಂಜಾಬ್​ ಸಿಎಂ ಅಮರೇಂದರ್​ ಸಿಂಗ್ ರನ್ನು ಹೈಕಮಾಂಡ್​ ಸಂಜೆ 4 ಗಂಟೆಗೆ ರಾಜೀನಾಮೆ ಕೇಳಿದೆ. ಈಗಾಗಲೇ ಪಂಜಾಬ್​ನಲ್ಲಿ ಚುನಾವಣೆ ಘೋಷಣೆ ಮಾಡಲಾಗಿದೆ. 
ಇನ್ನು ಸುಮಾರು ದಿನಗಳಿಂದ  ಅಮರೇಂದರ್​ ಸಿಂಗ್ ಹಾಗೂ ನವಜೋತ್​ ಸಿಂಗ್​ ಸಿಧು ನಡುವೆ ಇದ್ದ ಅಸಮಧಾನ ಕಡಿಮೆಯಾಗಿರಲಿಲ್ಲ.  ಇನ್ನು ಈ ಬೆನ್ನಲೆ ಕಾಗ್ರೆಂಸ್​ ಹೈಕಮಾಂಡ್​ ಇಂದು 5 ಗಂಟೆಗೆ 
 ಸಭೆ ಕರೆದಿದ್ದು, ಸಭೆಯಲ್ಲಿ ಪಂಜಾಬ್​ನ  ಶಾಸಕರು ಭಾಗಿಯಾಗಲಿದ್ದು ರಾಜೀನಾಮೆ ಕುರಿತು ಚರ್ಚೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments