Webdunia - Bharat's app for daily news and videos

Install App

ಮಹಾ ಮಳೆಗೆ ನೆಲದ ಪಾಲಾದ ಬೆಳೆ : ಕಂಗಾಲಾದ ಬೆಳೆಗಾರ

Webdunia
ಶನಿವಾರ, 12 ಅಕ್ಟೋಬರ್ 2019 (18:59 IST)
ಸುರಿದ ಮಹಾಮಳೆಗೆ ಆ ಜಿಲ್ಲೆಯ ಜನರು ಹೈರಾಣಾಗಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಸುರಿಯುತ್ತಿರೋ ಧಾರಾಕಾರ ಮಹಾ ಮಳೆಗೆ ಬೆಳೆಗಳೆಲ್ಲ ಧರೆಗೆ ಉರುಳಿವೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹರಿಹರ, ಹೊನ್ನಾಳಿ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಸುರಿದ ಮಳೆಯಿಂದ ಫಲಕ್ಕೆ ಬಂದ ಮೆಕ್ಕೆಜೋಳ ಸೇರಿದಂತೆ ಹಲವು ಬೆಳೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ.

ಇದರಿಂದ ಸಾಲ-ಸೋಲ ಮಾಡಿ ಬೆಳೆದ ರೈತ ಕಂಗಾಲಾಗಿದ್ದಾನೆ.

ಹೊಲ, ಗದ್ದೆಯಲ್ಲಿ ನೆಲಕ್ಕೆ ಬಿದ್ದಿರೋ ಬೆಳೆಯಿಂದಾಗಿ ತಲೆ ಮೇಲೆ ಕೈ ಹೊತ್ತು ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments