Webdunia - Bharat's app for daily news and videos

Install App

ಸಿಲಿಂಡರ್ ತುಂಬಿದ ಲಾರಿ ಪಲ್ಟಿಯಾಗಿ ಸುಟ್ಟು ಕರಕಲು

Webdunia
ಗುರುವಾರ, 15 ನವೆಂಬರ್ 2018 (16:18 IST)
ಸಿಲಿಂಡರ್ ತುಂಬಿದ ಲಾರಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

 ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ  ಜನ್ನೆಹಕ್ಲು ಸಮೀಪ ಮುಂಡಿಗೆಹಳ್ಳದಲ್ಲಿ ಈ ಘಟನೆ ನಡೆದಿದೆ.
ಬೆಳಗಿನ ಜಾವ  ನಡೆದ ಘಟನೆ ಇದಾಗಿದ್ದು, ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ.

20ಕ್ಕೂ ಹೆಚ್ಚು ಸಿಲಿಂಡರ್ ಇದ್ದು, ಎಲ್ಲವೂ ಸಿಡಿದಿದ್ದರಿಂದ ಚಾಲಕ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಪೋಲೀಸ್ ತಂಡ ಹಾಗೂ ಅಗ್ನಿಶಾಮಕದಳ ದೌಡಾಯಿಸಿದೆ.

ಸ್ಥಳದಲ್ಲಿ ಸಾರ್ವಜನಿಕರು ಹೆಚ್ಚು ಜಮಾವಣೆಯಾದ್ದರಿಂದ ಕಾರ್ಯಾಚರಣೆಗೆ ಕೊಂಚ ತೊಡಕು ಉಂಟಾಗಿತ್ತು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇಂಡಿಯನ್ ಗ್ಯಾಸ್ ಕಂಪನಿಗೆ ಸೇರಿದ ಸಿಲಿಂಡರ್ ಲಾರಿ ಪಲ್ಟಿಯಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments