ಕಣಿವೆಗೆ ಉರುಳಿದ ಸಿಲಿಂಡರ್‌ ಲಾರಿ

geetha
ಬುಧವಾರ, 7 ಫೆಬ್ರವರಿ 2024 (19:00 IST)
ಯಾದಗಿರಿ :  ಚಾಲಕನ ನಿಯಂತ್ರಣ ತಪ್ಪಿದ ಲಾರಿ ತಲೆಕೆಳಗಾಗಿ ನದಿಯಲ್ಲಿ ಬಿದ್ದಿದೆ.ಅಡುಗೆ ಅನಿಲ ಸಿಲಿಂಡರ್‌ ಪೂರೈಸುವ ವಾಹನವು ಡೋಣಿ ನದಿ ದಾಟುತ್ತಿರುವಾಗ ಈ ಘಟನೆ ಸಂಭವಿಸಿತ್ತು.  ಅಡುಗೆ ಅನಿಲದ ಸಿಲಿಂಡರ್‌ಗಳು ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿರುವ ಘಟನೆ ಯಾದಗಿರಿಯ ಹುಣಸಗಿ ತಾಲೂಕಿನ ಕೊಡೆಕಲ್‌ ಗ್ರಾಮದಲ್ಲಿ ಬುಧವಾರ ನಡೆದಿದೆ. ಸುದೈವವಶಾತ್‌ ಘಟನೆಯಲ್ಲಿ ಯಾವುದೆ ಹಾನಿ ಸಂಭವಿಸಿಲ್ಲ. 
 
ಒಂದೇ ಒಂದು ಸಿಲಿಂಡರ್‌ ಸ್ಪೋಟಗೊಂಡಿದ್ದರೂ  ಸಹ ದೊಡ್ಡಮಟ್ಟದ ಪ್ರಮಾದ ಸಂಭವಿಸುವ ಸಾಧ್ಯತೆಯಿತ್ತು. ಅದೃಷ್ಟವಶಾತ್‌ ಚಾಲಕನೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.ಕೊಡೇಕಲ್‌ ಠಾಣೆಯ ಪೊಲೀಸರು ‌ಸ್ಥಳಕ್ಕೆ ಆಗಮಿಸಿ ಪರಿಶೀಲ ನಡೆಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments