Webdunia - Bharat's app for daily news and videos

Install App

ದಲೈಲಾಮ ಕೊಲೆಗೆ ನಡೆದಿತ್ತು ಪಿತೂರಿ…!

Webdunia
ಸೋಮವಾರ, 1 ಅಕ್ಟೋಬರ್ 2018 (18:49 IST)
ಬೌದ್ಧ ಧರ್ಮಗುರು ದಲೈಲಾಮ ಕೊಲೆಗೆ ಸಂಚು ರೂಪಿಸಿರುವ ವಿಷಯ ಬೆಳಕಿಗೆ ಬಂದಿದೆ.
ರಾಷ್ಟ್ರೀಯ ತನಿಖಾ ತಂಡವು ಮಹತ್ವದ ಹತ್ಯೆ ಸಂಚನ್ನು ಬಯಲಿಗೆ ಎಳೆದಿದೆ. ಬೌದ್ಧ ಧರ್ಮಗುರು ದಲೈಲಾಮ ಅವರ ಹತ್ಯೆಗೆ ರೂಪಿಸಿದ್ದ ಸಂಚನ್ನು ಬಯಲಿಗೆ ಎಳೆದಿದ್ದಾರೆ.

ಈ ವರುಷದ ಜನೇವರಿ 18ರಂದು ಬಿಹಾರದ ಗಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಹಾರದ ರಾಜ್ಯಪಾಲ ಲಾಲ್ ಜೀ ಟಂಡನ್ ಅವರೊಂದಿಗೆ ದಲೈಲಾಮ ಅವರನ್ನು ಹತ್ಯೆ ಮಾಡಲು ಉಗ್ರರು ರೂಪಿಸಿದ್ದ ಸಂಚನ್ನು ಎನ್.ಐ.ಎ ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದೆ.

ಈಚೆಗೆ ಬಂಧಿಸಲ್ಪಟ್ಟ ಉಗ್ರ ಪೈಗಂಬರ್ ಶೇಖ್, ಅಹ್ಮದ್ ಅಲಿ, ಮುನೀರ್, ನೂರ್ ಅಸ್ಲಾಂ ಮೋಹಿನ್ ಮೊದಲಾದವರು ವಿಚಾರಣೆ ವೇಳೆ ಈ ಸ್ಪೋಟಕ ಮಾಹಿತಿ ಬಾಯಿ ಬಿಟ್ಟಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments