Webdunia - Bharat's app for daily news and videos

Install App

ಮಲಗಿದ್ದ ಹೆತ್ತ ತಾಯಿಯನ್ನೆ ಕೊಂದ ಮಗಳು. ಕಾರಣವೇನು ಗೊತ್ತಾ?

Webdunia
ಮಂಗಳವಾರ, 4 ಫೆಬ್ರವರಿ 2020 (09:50 IST)
ಬೆಂಗಳೂರು : ಮಹಿಳಾ ಟೆಕ್ಕಿಯೊಬ್ಬಳು ಸಾಲ ಮಾಡಿದ ವಿಚಾರ ಮನೆಯವರಿಗೆ ತಿಳಿಯಬಾರದೆಂದು ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆಆರ್ ಪುರಂನಲ್ಲಿ ನಡೆದಿದೆ.


ನಿರ್ಮಲಾ ಕೊಲೆಯಾದ ತಾಯಿ, ಅಮೃತ ಕೊಲೆ ಮಾಡಿದ ಮಗಳು. ಈಕೆ ತಾನು15 ಲಕ್ಷ ಸಾಲ ಮಾಡಿದ್ದೇನೆ. ಸಾಲಗಾರರು ಬಂದು ಕೇಳಿದರೆ ನನ್ನ ಬಂಡವಾಳ ಬಯಲಾಗುತ್ತದೆ ಎಂದು ಹೇಳಿ ಮಲಗಿದ್ದ ತಾಯಿಯನ್ನು ಚಾಕುವಿನಿಂದ ಕೊಲೆ ಮಾಡಿದ್ದಾಳೆ. ಬಳಿಕ ತಮ್ಮ ನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾಳೆ.


ಆದರೆ ಅಮೃತ ಪ್ರೀತಿಗೆ ಮನೆಯವರ ವಿರೋಧವಿದ್ದ ಕಾರಣ ಈ ರೀತಿ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಸದ್ಯಕ್ಕೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಮೃತಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments