Webdunia - Bharat's app for daily news and videos

Install App

ಗೌರಿ ಲಂಕೇಶ್ ಹಂತಕರ ಬಂಧನಕ್ಕೆ ಸರಕಾರಕ್ಕೆ ಡೆಡ್‌ಲೈನ್

Webdunia
ಭಾನುವಾರ, 17 ಸೆಪ್ಟಂಬರ್ 2017 (12:56 IST)
ವಿಚಾರವಾದಿಗಳ ವೇದಿಕೆ ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹಂತಕರ ಬಂಧನಕ್ಕೆ ಸರಕಾರಕ್ಕೆ ಗಡುವು ನೀಡಿದೆ.
ಮುಂಬರುವ ವಿಜಯದಶಮಿಯೊಳಗೆ ಗೌರಿ ಲಂಕೇಶ್ ಹಂತಕರನ್ನು ಬಂಧಿಸಬೇಕು. ಒಂದು ವೇಳೆ, ಬಂಧಿಸದಿದ್ದಲ್ಲಿ ಸರಕಾರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. 
 
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಕರಣವನ್ನು ವಿಶೇಷ ತನಿಖಾ ತಂಡ ಶೀಘ್ರದಲ್ಲಿ ಭೇಧಿಸಲಿ.ಹಂತಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.
 
ಹಿರಿಯ ಸಂಶೋಧಕ ಎಂ.ಎಂ.ಕಲಬುರಗಿ ಹತ್ಯೆಯಾಗಿ ಎರಡು ವರ್ಷಗಳೇ ಕಳೆದಿವೆ. ಇನ್ನೂ ಹಂತಕರ ಪತ್ತೆಯಾಗಿಲ್ಲ. ಕಲಬುರಗಿ ಪ್ರಕರಣದಂತೆ ಗೌರಿ ಲಂಕೇಶ್ ಪ್ರಕರಣ ಕೂಡಾ ವಿಳಂಬವಾಗಬಾರದು. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಜೈಲಿಗೆ ತಳ್ಳಿ ಎಂದು ವಿಚಾರವಾದಿಗಳ ವೇದಿಕೆ ಸರಕಾರವನ್ನು ಒತ್ತಾಯಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ಭೇಟಿ ರದ್ದಿಗೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ

ಗುಜರಾತ್‌: ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ 14ಸಾವು, ಭಾರೀ ಹಾನಿ

Viral video: ಚಪಲ ಚೆನ್ನಿಗರಾಯ ವೃದ್ಧ.. ಬಿಎಂಟಿಸಿ ಬಸ್ ನಲ್ಲಿ ಮಹಿಳೆಗೆ ಮಾಡಿದ್ದೇನು

ಪೊಲೀಸರ ತಂಟೆಗೆ ಬಂದರೆ ಹುಷಾರ್‌ ಎಂದು ಸಿಎಂಗೆ ವಾರ್ನಿಂಗ್‌ ನೀಡಿದ್ದ ಕಾನ್‌ಸ್ಟೇಬಲ್ ಅಮಾನತು

Mock Drill: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಹೊತ್ತಿಗೆ ನಡೆಯಲಿದೆ ಮಾಕ್ ಡ್ರಿಲ್ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments