Webdunia - Bharat's app for daily news and videos

Install App

ನಿಂಬೆ ರಸ ಮೂಗಿಗೆ ಹಾಕಿ ವ್ಯಕ್ತಿ ಸಾವು

Webdunia
ಗುರುವಾರ, 29 ಏಪ್ರಿಲ್ 2021 (10:31 IST)
ರಾಯಚೂರು : ಮೂಗಿಗೆ ನಿಂಬೆರಸ ಹಾಕಿಕೊಂಡು ಆರೋಗ್ಯವಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಿಂಧನೂರಿನ ನಟರಾಜ ಕಾಲೋನಿಯಲ್ಲಿ ಬುಧವಾರ ನಡೆದಿದೆ.

ಬಸವರಾಜ (43) ಮೃತಪಟ್ಟ ವ್ಯಕ್ತಿ, ಇವರು ನಗರದ ಶರಣಬಸವೇಶ್ವರ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಬೆಳಿಗ್ಗೆ ಆರೋಗ್ಯವಾಗಿಯೇ ಇದ್ದರು, ಆದರೆ ಮೂಗಿನಲ್ಲಿ ನಿಂಬೆ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನಪ್ಪಿದ್ದಾರೆ ಎಂದು ಮನೆಯವರು ತಿಳಿಸಿದ್ದಾರೆ.

ಇತ್ತೀಚಿಗೆ ಕೊರೊನಾದಿಂದ ರಕ್ಷಿಸಿಕೊಳ್ಳಲು  ಮನೆಮದ್ದಾಗಿ ನಿಂಬೆಹಣ್ಣಿನ ರಸವನ್ನು ಮೂಗಿಗೆ ಹಾಕಿಕೊಳ್ಳುವಂತೆ ತಿಳಿಸಲಾಗುತ್ತದೆ. ಈ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಇದೀಗ ಈ ಮನೆಮದ್ದಿನಿಂದ ಜೀವ ಉಳಿಸಿಕೊಳ್ಳಲು ಹೋಗಿ ವ್ಯಕ್ತಿಯ ಜೀವ ಬಲಿಯಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments