Webdunia - Bharat's app for daily news and videos

Install App

ಓಮನ್ ಅಪಘಾತದಲ್ಲಿ ರಾಜ್ಯದ ಯುವಕ ದಾರುಣ ಸಾವು

Webdunia
ಗುರುವಾರ, 26 ಜುಲೈ 2018 (20:17 IST)
ಒಮನ್ ರಸ್ತೆ ಅಪಘಾತದಲ್ಲಿ ರಾಜ್ಯದ ಕುಂದಾಪುರ ಮೂಲದ ಯುವಕ ದಾರುಣ ಸಾವು ಕಂಡಿದ್ದಾನೆ. ಕುಂದಾಪುರ  ತಾಲೂಕು ಕೋಣಿ ಗ್ರಾಮ ನಿವಾಸಿ ಯುವಕ ಗಲ್ಫ್ ರಾಷ್ಟ್ರ ಒಮನ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಕೋಣಿ ಗ್ರಾಮ ಚಂದ್ರ ಮತ್ತು ಸುಮನಾ ಎಂಬವರ ಮಗ ರಾಜೇಂದ್ರ (25) ಮೃತಪಟ್ಟವರು. ರಾಜೇಂದ್ರ ಶೆಟ್ಟಿ ಕೆಲಸ ಸ್ಥಳದಿಂದ ವಾಸ್ತವ್ಯದ ಕೋಣೆಯತ್ತ ತೆರಳುತ್ತಿದ್ದ ಸಂದರ್ಭ ಸರಕು ಲಾರಿಯೊಂದು ಗುದ್ದಿದ್ದು, ಸಾವು ಬದುಕಿನ ಹೋರಾಟದ ನಡುವೆ ರಾಜೇಂದ್ರ ಸಹೋದರಿಯೊಂದಿಗೆ ಮೊಬೈಲ್ನಲ್ಲಿ ಮಾತಾಡುತ್ತಿದ್ದರು ಎನ್ನಲಾಗಿದೆ.

ಇಂಜಿನಿಯರಿಂಗ್ ಪದವೀಧರ ರಾಜೇಂದ್ರ ಅವರು ಕೇವಲ ಐದು ತಿಂಗಳ ಹಿಂದಷ್ಟೇ ಒಮನ್ ದೇಶಕ್ಕೆ ಉದ್ಯೋಗಕ್ಕೆ ತೆರಳಿದ್ದರುಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments