Webdunia - Bharat's app for daily news and videos

Install App

ಆ ಪ್ರಾಣಿಯ ಬಾಲ ಹಿಡಿದು ಹೋದ ಬಾಲಕ ಸಾವು

Webdunia
ಮಂಗಳವಾರ, 31 ಡಿಸೆಂಬರ್ 2019 (18:26 IST)
ಬಾಲಕನೊಬ್ಬ ಪ್ರಾಣಿಯೊಂದರ ಮೇಲೆ ಹೋಗಿ ಇದೀಗ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ.

ಎಮ್ಮೆಯ ಮೈ ತೊಳೆಯಲು ಹೋದ ಬಾಲಕ ನೀರು ಪಾಲಾದ ಘಟನೆ ನಡೆದಿದೆ.

ಹುಬ್ಬಳ್ಳಿಯ ಸಂತೋಷ್ ನಗರದಲ್ಲಿರುವ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ.

ಹುಬ್ಬಳ್ಳಿಯ ಸಂತೋಷ್ ನಗರದ ಬಾಲಕ ಮಧ್ಯಾಹ್ನ ಎಮ್ಮೆಯ ಮೈ ತೊಳೆಯಲು ಸಂತೋಷ್ ನಗರದ ಕೆರೆಯ ಬಳಿ ಹೋಗಿದ್ದಾನೆ. ಈ ಸಂದರ್ಭದಲ್ಲಿ ಎಮ್ಮೆಯ ಬಾಲವನ್ನು ಹಿಡಿದುಕೊಂಡು ಕೆರೆಯಲ್ಲಿ ಇಜಾಡಲು ಹೋಗಿ ಈಜು ಬಾರದೆ ಮುಳುಗಿ ಮೃತಪಟ್ಟಿದ್ದಾನೆ. ಇನ್ನು ಮೃತ ಪಟ್ಟ ಬಾಲಕನ ಬಗ್ಗೆ ಯಾರಿಗೂ ಸಧ್ಯಕ್ಕೆ ಮಾಹಿತಿ ಇಲ್ಲ.

ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments