Webdunia - Bharat's app for daily news and videos

Install App

ಎಣ್ಣೆ ಸಿಗದಿದ್ದಕ್ಕೆ ಸ್ಯಾನಿಟೈಜರ್ ಕುಡಿದಿದ್ದ ತಮ್ಮ- ಅಕ್ಕ ಸಾವು

Webdunia
ಭಾನುವಾರ, 19 ಏಪ್ರಿಲ್ 2020 (22:00 IST)
ಲಾಕ್ ಡೌನ್ ಜಾರಿಯಲ್ಲಿರೋದ್ರಿಂದ ಎಣ್ಣೆ ಸಿಗದೇ ಪರಿತಪಿಸಿ ಕೊನೆಗೆ ಸ್ಯಾನಿಟೈಜರ್ ಕುಡಿದಿದ್ದ ತಮ್ಮ ಹಾಗೂ ಅಕ್ಕ ಸಾವನ್ನಪ್ಪಿದ್ದಾರೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಬ್ಯಾಪುರದಲ್ಲಿ ಘಟನೆ ನಡೆದಿದ್ದು, ಬಸವರಾಜ್ (44) ಹಾಗೂ ಜಂಬಕ್ಕ (47) ಸಾವನ್ನಪ್ಪಿದ್ದಾರೆ.

ಎಣ್ಣೆ ಸಿಗದ ಕಾರಣ ಇವರಿಬ್ಬರು ಸ್ಯಾನಿಟೈಜರ್ ಕುಡಿದಿದ್ದರು. ಮೂರ್ನಾಲ್ಕು ದಿನಗಳಿಂದ ಮದ್ಯ ವ್ಯಸನಿಗಳಾಗಿದ್ದ ಇವರಿಬ್ಬರು ಸ್ಯಾನಿಟೈಜರ್ ಕುಡಿದಿದ್ದರು. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments