Webdunia - Bharat's app for daily news and videos

Install App

ಬಿಜೆಪಿ ಅಧಿಕಾರಕ್ಕೆ ಬಂದ 24ಗಂಟೆಯಲ್ಲಿ ಅತ್ಯಾಚಾರಿಗಳಿಗೆ ಮರಣ ದಂಡನೆ ಶಾಸನ- ಬಿಎಸ್ ವೈ

Webdunia
ಭಾನುವಾರ, 31 ಡಿಸೆಂಬರ್ 2017 (10:34 IST)

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 24ಗಂಟೆಯಲ್ಲಿ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ಶಾಸನ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಡೂರು, ಮೂಡಿಗೆರೆಯಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತಾನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲೂಟಿ, ದರೋಡೆ ಮಾಡೋಕೆ ನಿಂತಿದೆ. ಚುನಾವಣೆ ಬಂದಾಗ ಅಭಿವೃದ್ಧಿಯ ಬಗ್ಗೆ ಮಾತನಾಡುವ ನೀವು ನಾಲ್ಕು ಮುಕ್ಕಾಲು ವರ್ಷದಲ್ಲಿ ಏನು ಅಭಿವೃದ್ಧಿ ಕಾರ್ಯ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments