Webdunia - Bharat's app for daily news and videos

Install App

ಕಪ್ಪು ಕಾಗದಕ್ಕೆ ಲಿಕ್ವಿಡ್ ಹಾಕಿದ್ರೆ ನೈಜ ನೋಟಾಗುತ್ತೆ ಎಂದ ವಂಚಕರು ಅರೆಸ್ಟ್

Webdunia
ಗುರುವಾರ, 10 ಜನವರಿ 2019 (06:59 IST)
ಬಾಗಲಕೋಟೆ : ಕಪ್ಪು ಕಾಗದಕ್ಕೆ ಲಿಕ್ವಿಡ್ ಹಾಕಿದ್ರೆ ನೈಜ ನೋಟಾಗಿ ಬದಲಾಗುತ್ತವೆ ಎಂದು ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದ ವಂಚಕರನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಗುಳೇದಗುಡ್ಡ ಪಟ್ಟಣದ ನಿವಾಸಿಗಳಾದ ಸೋಮಶೇಖರ್ ಹಳ್ಳೂರ, ಮಲ್ಲಿಕಾರ್ಜುನ ತೋರಗಲ್, ಈರಣ್ಣ ಹಾದಿಮನಿ ಬಂಧಿತ ಆರೋಪಿಗಳಾಗಿದ್ದು, ಮರಿಯಪ್ಪ ಮಾದರ ಎಂಬ ಆರೋಪಿ ಪರಾರಿಯಾಗಿದ್ದಾನೆ. ಈ ನಾಲ್ವರು ಸೇರಿ ನೋಟಿನಾಕಾರದ ಕಪ್ಪು ಕಾಗದವನ್ನು ಜನರಿಗೆ ನೀಡಿ ಇದಕ್ಕೆ ನಾವು ಕೊಡುವ ಲಿಕ್ವಿಡ್ ಹಾಕಿದ್ರೆ ಅಸಲಿ 500 ಹಾಗೂ 2000 ಮುಖಬೆಲೆಯ ನೋಟು ಆಗುತ್ತೆ ಎಂದು ಜನರನ್ನು ವಂಚಿಸುತ್ತಿದ್ದರು.

 

ಗುಳೇದಗುಡ್ಡ ಪಟ್ಟಣದ ಶಿಕ್ಷಕರ ಕಾಲೋನಿಯಲ್ಲಿ ನಡೆಯುತ್ತಿದ್ದ ಈ ದಂದೆಯ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿ ಅವರ  ಬಳಿ ಇದ್ದ 2 ಸಾವಿರ ರೂ. ಮುಖಬೆಲೆಯ ಎರಡು ಖೋಟಾ ನೋಟನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments