Webdunia - Bharat's app for daily news and videos

Install App

ಬಿಜೆಪಿ ಟಿಪ್ಪು ಬಗ್ಗೆ ತೆಗೆದುಕೊಂಡ ನಿರ್ಣಯ ಖಂಡನಾರ್ಹ- ಎಚ್.ಕೆ.ಪಾಟೀಲ್

Webdunia
ಗುರುವಾರ, 31 ಅಕ್ಟೋಬರ್ 2019 (09:04 IST)
ಧಾರವಾಡ : ಶಾಲಾ ಪಠ್ಯ ಪುಸ್ತಕದಿಂದ ಟಿಪ್ಪು ಪಠ್ಯವನ್ನು ತೆಗೆಯುವ ವಿಚಾರಕ್ಕೆ ರಾಜಕೀಯ ಕಾರಣಕ್ಕಾಗಿ ಬಿಜೆಪಿ ಟಿಪ್ಪು ಬಗ್ಗೆ ತೆಗೆದುಕೊಂಡ ನಿರ್ಣಯ ಖಂಡನಾರ್ಹ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.




ಟಿಪ್ಪು ಇತಿಹಾಸ ಬಹುದೊಡ್ಡದು. ತನ್ನದೆಯಾದ ನಾಡು ಕಟ್ಟಿ ಬೆಳೆಸುವಾಗ ಕೆಲ ವಿವಾದಗಳು ಆಗಿರಬಹುದು. ಆದರೆ ರಾಜಕೀಯ ಕಾರಣಕ್ಕಾಗಿ ಬಿಜೆಪಿ ಟಿಪ್ಪು ಬಗ್ಗೆ ತೆಗೆದುಕೊಂಡ ನಿರ್ಣಯ ಖಂಡನಾರ್ಹ. ಬಿಜೆಪಿ ಸರ್ಕಾರ ಈ ರೀತಿ ವಿವಾದಾತ್ಮಕ ನಿರ್ಣಯ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು. ಕೇವಲ ರಾಜಕೀಯ ಮಾತ್ರ ಇವರ ಚಿಂತನೆ ಆಗಬಾರದು. ಟಿಪ್ಪು ಬಗ್ಗೆ ಓದಿಕೊಳ್ಳಬೇಕು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.


ಹಾಗೇ ಚಿನ್ನದ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಇದು ಸ್ವಾಗತಾರ್ಹ ನಿರ್ಧಾರ. ಚಿನ್ನ, ಬೆಳ್ಳಿ ಯಾವುದೇ ಇರಲಿ ಅಕ್ರಮವಾಗಿ ಹೊಂದಲೇಬಾರದು ಎಂದು ಹೇಳಿದ್ದಾರೆ.    

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments