Select Your Language

Notifications

webdunia
webdunia
webdunia
Thursday, 13 March 2025
webdunia

ಲಾಕ್ ಡೌನ್ ನಿರ್ಧಾರ ಜನರ ಕೈಯಲ್ಲಿದೆ-ಸಚಿವ ಡಾ.ಸುಧಾಕರ್

ಲಾಕ್ ಡೌನ್ ನಿರ್ಧಾರ ಜನರ ಕೈಯಲ್ಲಿದೆ-ಸಚಿವ ಡಾ.ಸುಧಾಕರ್
ಬೆಂಗಳೂರು , ಸೋಮವಾರ, 12 ಏಪ್ರಿಲ್ 2021 (12:20 IST)
ಬೆಂಗಳೂರು : ಲಾಕ್ ಡೌನ್ ನಿರ್ಧಾರ ಜನರ ಕೈಯಲ್ಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಹಾಗಾಗಿ ಲಾಕ್ ಡೌನ್ ಹೇರುವ ಅನಿವಾರ್ಯ ತಂದುಕೊಳ‍್ಳಬೇಡಿ. ಲಾಕ್ ಡೌನ್ ಬಗ್ಗೆ ನಾನಾಗಲಿ ಸಿಎಂ ಆಗಲಿ ಹೇಳಿಲ್ಲ. ಲಾಕ್ ಡೌನ್ ಜಾರಿಗೊಳಿಸಲು ಸರ್ಕಾರಕ್ಕೆ ಇಷ್ಟ ಇಲ್ಲ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಕೊರೊನಾ ಮಿತಿ ಮೀರಿದ್ರೆ ಬಹಳ ಅಪಾಯಕಾರಿ. ಅನಗತ್ಯವಾಗಿ ಗುಂಪು ಸೇರಬೇಡಿ. ನಮಗೆ ನಾವೇ ಲಾಕ್ ಹಾಕಿಕೊಳ್ಳೋಣ. ನಮಗೆ ಯಾಕೆ ಲಾಕ್ ಡೌನ್ ಬೇಕು ಎಂದು ಅವರು ಜನರಿಗೆ ಸಲಹೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚಳ; ಸರ್ಕಾರದ ಮೇಲೆ ಸಿದ್ದರಾಮಯ್ಯ ಕಿಡಿ