ಲಾಕ್ ಡೌನ್ ನಿರ್ಧಾರ ಜನರ ಕೈಯಲ್ಲಿದೆ-ಸಚಿವ ಡಾ.ಸುಧಾಕರ್

Webdunia
ಸೋಮವಾರ, 12 ಏಪ್ರಿಲ್ 2021 (12:20 IST)
ಬೆಂಗಳೂರು : ಲಾಕ್ ಡೌನ್ ನಿರ್ಧಾರ ಜನರ ಕೈಯಲ್ಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಹಾಗಾಗಿ ಲಾಕ್ ಡೌನ್ ಹೇರುವ ಅನಿವಾರ್ಯ ತಂದುಕೊಳ‍್ಳಬೇಡಿ. ಲಾಕ್ ಡೌನ್ ಬಗ್ಗೆ ನಾನಾಗಲಿ ಸಿಎಂ ಆಗಲಿ ಹೇಳಿಲ್ಲ. ಲಾಕ್ ಡೌನ್ ಜಾರಿಗೊಳಿಸಲು ಸರ್ಕಾರಕ್ಕೆ ಇಷ್ಟ ಇಲ್ಲ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಕೊರೊನಾ ಮಿತಿ ಮೀರಿದ್ರೆ ಬಹಳ ಅಪಾಯಕಾರಿ. ಅನಗತ್ಯವಾಗಿ ಗುಂಪು ಸೇರಬೇಡಿ. ನಮಗೆ ನಾವೇ ಲಾಕ್ ಹಾಕಿಕೊಳ್ಳೋಣ. ನಮಗೆ ಯಾಕೆ ಲಾಕ್ ಡೌನ್ ಬೇಕು ಎಂದು ಅವರು ಜನರಿಗೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments