Webdunia - Bharat's app for daily news and videos

Install App

ಸಲಿಂಗಿಗಳಿಗೆ ವೈವಾಹಿಕ ಜೀವನದ ಮುದ್ರೆ ಒತ್ತುವ ತೀರ್ಪು ಸಲ್ಲದು : ಪೇಜಾವರ ಶ್ರೀ

Webdunia
ಶನಿವಾರ, 29 ಏಪ್ರಿಲ್ 2023 (09:42 IST)
ಬಾಗಲಕೋಟೆ : ವೈವಾಹಿಕ ಜೀವನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ. ಈ ಸಲಿಂಗಿಗಳಿಗೆ ವೈವಾಹಿಕ ಜೀವನದ ಮುದ್ರೆ ಒತ್ತುವುದು ಸಲ್ಲದು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
 
ಶುಕ್ರವಾರ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಸಮಾಜ ವಿದ್ವಾಂಸರನ್ನು, ಧರ್ಮಶಾಸ್ತ್ರ ಅರಿತವರನ್ನು ಜೊತೆ ಸೇರಿಸಿ ವಿಚಾರ ವಿಮರ್ಶೆ ಕೈಗೊಳ್ಳಬೇಕು. ಆದರೆ ಸುಪ್ರೀಂ ನೇರವಾಗಿ ತೀರ್ಪು ಕೊಡುವ ಮೂಲಕ ಸಮಾಜದ ಭಾವನಾತ್ಮಕ ವಿಚಾರಗಳು, ಶಾಸ್ತ್ರೀಗಳ ವಿಚಾರಗಳ ಮೇಲೆ ನೇರವಾಗಿ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ಗೆ ಅದರದೇ ಆದ ಗೌರವ ಸ್ಥಾನಮಾನವಿದೆ. ಹಾಗಾಗಿ ತೀರ್ಪನ್ನು ಒಪ್ಪುತ್ತೇವೆ. ಆದರೆ ತೀರ್ಪು ಕೊಡುವ ಮುಂಚೆ ರಾಜಪ್ರಭುತ್ವ ನಮ್ಮಲ್ಲಿಲ್ಲ. ಆ ತೀರ್ಪು ಅಡ್ಡ ಬಾಗಿಲಿನಿಂದ ಬಂದಿದೆ ಎಂಬ ಭಾವ ಸಮಾಜಕ್ಕೆ ಬರಬಾರದು ಎಂಬುದು ನಮ್ಮ ಭಾವನೆ ಎಂದರು. 

ಸುಪ್ರೀಂ ಕೋರ್ಟ್ ರಾಜಪ್ರಭುತ್ವ ಇನ್ನೊಂದು ಮುಖ ಆಗಬಾರದು. ನ್ಯಾಯಾಲಯ ಗೌರವಿಸುವ ಜನತೆಗೆ ಈ ತೀರ್ಪು ಉಭಯ ಸಂಕಟವಾಗಬಾರದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments