Select Your Language

Notifications

webdunia
webdunia
webdunia
Saturday, 12 April 2025
webdunia

ಶ್ರೀರಾಮ ಮಹಾದೇಗುಲ ನಿರ್ಮಾಣಕ್ಕೆ ಭಾಗವತ್ ಆಗ್ರಹ

ಶ್ರೀರಾಮ ಜನ್ಮಭೂಮಿ
ನಾಗಪುರ , ಶುಕ್ರವಾರ, 19 ಅಕ್ಟೋಬರ್ 2018 (21:27 IST)
ರಾಮಜನ್ಮಭೂಮಿಯ ವಿವಾದವನ್ನು ಪರಿಹರಿಸಿ ಶ್ರೀರಾಮ ಮಹಾದೇಗುಲ ನಿರ್ಮಿಸಲು ಅನುಕೂಲ ಮಾಡಿಕೊಡುವಂತೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಆಗ್ರಹಿಸಿದ್ದಾರೆ.

ಶ್ರೀರಾಮ ದೇವಾಲಯ ನಿರ್ಮಾಣಕ್ಕೆಆಗ್ರಹ ಮಾಡಿರುವ ಅವರು, ರಾಮ ಜನ್ಮಭೂಮಿ ಆಂದೋಲನದ ಪಾಲುದಾರರಾಗಿರುವ ಶ್ರೀ ರಾಮನ ಜನ್ಮಸ್ಥಳದಲ್ಲಿ ದೇವಾಲಯವನ್ನು ಬೇಗನೆ ನಿರ್ಮಾಣ ಮಾಡಬೇಕು. ಈ ಕುರಿತು ಕೇಂದ್ರ ಸರಕಾರ ಶೀಘ್ರ ನಿರ್ಣಯ ಕೈಗೊಳ್ಳಬೇಕು ಎಂದಿದ್ದಾರೆ.

ಶ್ರೀರಾಮ ಮಹಾದೇಗುಲ ನಿರ್ಮಾಣ ಸಂಬಂಧ ಸರಕಾರ ಕಾನೂನನ್ನು ತರಬೇಕು. ಈ ವಿಷಯದಲ್ಲಿ ನಾವು ಸಂತರು ಮತ್ತು ಮಹಾತ್ಮರೊಂದಿಗೆ ಇದ್ದೇವೆ ಎಂದು ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದೆ ಶೋಭಾಗೆ ಘೇರಾವ್