Webdunia - Bharat's app for daily news and videos

Install App

ಶ್ರೀರಾಮ ಮಹಾದೇಗುಲ ನಿರ್ಮಾಣಕ್ಕೆ ಭಾಗವತ್ ಆಗ್ರಹ

Webdunia
ಶುಕ್ರವಾರ, 19 ಅಕ್ಟೋಬರ್ 2018 (21:27 IST)
ರಾಮಜನ್ಮಭೂಮಿಯ ವಿವಾದವನ್ನು ಪರಿಹರಿಸಿ ಶ್ರೀರಾಮ ಮಹಾದೇಗುಲ ನಿರ್ಮಿಸಲು ಅನುಕೂಲ ಮಾಡಿಕೊಡುವಂತೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಆಗ್ರಹಿಸಿದ್ದಾರೆ.

ಶ್ರೀರಾಮ ದೇವಾಲಯ ನಿರ್ಮಾಣಕ್ಕೆಆಗ್ರಹ ಮಾಡಿರುವ ಅವರು, ರಾಮ ಜನ್ಮಭೂಮಿ ಆಂದೋಲನದ ಪಾಲುದಾರರಾಗಿರುವ ಶ್ರೀ ರಾಮನ ಜನ್ಮಸ್ಥಳದಲ್ಲಿ ದೇವಾಲಯವನ್ನು ಬೇಗನೆ ನಿರ್ಮಾಣ ಮಾಡಬೇಕು. ಈ ಕುರಿತು ಕೇಂದ್ರ ಸರಕಾರ ಶೀಘ್ರ ನಿರ್ಣಯ ಕೈಗೊಳ್ಳಬೇಕು ಎಂದಿದ್ದಾರೆ.

ಶ್ರೀರಾಮ ಮಹಾದೇಗುಲ ನಿರ್ಮಾಣ ಸಂಬಂಧ ಸರಕಾರ ಕಾನೂನನ್ನು ತರಬೇಕು. ಈ ವಿಷಯದಲ್ಲಿ ನಾವು ಸಂತರು ಮತ್ತು ಮಹಾತ್ಮರೊಂದಿಗೆ ಇದ್ದೇವೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments