Webdunia - Bharat's app for daily news and videos

Install App

ಈರುಳ್ಳಿ ಖರೀದಿ ಕೇಂದ್ರ ಆರಂಭಿಸಲು ಆಗ್ರಹ

Webdunia
ಸೋಮವಾರ, 17 ಡಿಸೆಂಬರ್ 2018 (19:36 IST)
ಈರುಳ್ಳಿ ಖರೀದಿ ಕೇಂದ್ರಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಆರಂಭಿಸುವಂತೆ ಪ್ರತಿಭಟನೆ ನಡೆದಿದೆ.

ಬೆಂಬಲ ಬೆಲೆಯಲ್ಲಿ ಈರುಳ್ಳಿ ಕೇಂದ್ರಗಳನ್ನು ಶುರುಮಾಡಬೇಕು. ಹೀಗಂತ ಒತ್ತಾಯಿಸಿ ಹರಪನಹಳ್ಳಿ ತಾಲೂಕಿನ ಮೈದೂರು ಗ್ರಾಮದ ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಿದರು. ಗ್ರಾಮದ ರೈತರು ಕೃಷಿಯಿಂದಲೇ ಜೀವನ ನಡೆಸುತ್ತಿದ್ದಾರೆ. 500 ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆದಿದ್ದಾರೆ. ಈಗಾಗಲೇ ಕಟಾವು ಮಾಡಿ ಈರುಳ್ಳಿ ಸಂಗ್ರಹಿಸಲಾಗಿದೆ. ಆದರೆ ಬೆಲೆ ಕುಸಿತ ಕಂಡಿರುವುದು ರೈತರಿಗೆ ಆತಂಕ ತಂದಿದೆ.

ರಾಜ್ಯ ಸರ್ಕಾರ ಪಟ್ಟಣದಲ್ಲಿ ಬೆಂಬಲ ಬೆಲೆಯ ಈರುಳ್ಳಿ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದರುಖರೀದಿ ಕೇಂದ್ರ 10 ದಿನಗಳೊಳಗೆ ಆರಂಭಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments