Webdunia - Bharat's app for daily news and videos

Install App

ತೊಗರಿ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

Webdunia
ಶನಿವಾರ, 24 ನವೆಂಬರ್ 2018 (15:27 IST)
ಕಬ್ಬು ಬೆಳೆಗಾರರ ಪ್ರತಿಭಟನೆ ರಾಜ್ಯ ಗಮನ ಸೆಳೆಯುತ್ತಿದ್ದರೆ, ಇತ್ತ ಸದ್ದಿಲ್ಲದೆ ತೊಗರಿ ಬೆಳೆಗಾರರ ಹೋರಾಟದ ಕಾವು ಏರತೊಡಗಿದೆ.

ಬರಗಾಲ ಬರ ಪರಿಹಾರವನ್ನು ಕೂಡಲೇ ವಿತರಣೆ ಮಾಡಬೇಕು ಹಾಗೂ ಬರಗಾಲ ಕಾಮಗಾರಿ ಪ್ರಾರಂಭಿಸಬೇಕೆಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಶೀಘ್ರವಾಗಿ ಪ್ರಾರಂಭ ಮಾಡಬೇಕೆಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೂಡಲೇ ತಮ್ಮ ಬೇಡಿಕೆಗೆ ಸ್ಪಂದಿಸುವಂತೆ ಜಿಲ್ಲಾಡಳಿತ ಹಾಗೂ ಸರಕಾರಕ್ಕೆ ಒತ್ತಾಯಿಸಿದರು.

ತೊಗರಿ ಕೇಂದ್ರಗಳನ್ನು ತೆರೆಯದ ಕಾರಣ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತೊಗರಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಹಾಗೂ ಖರೀದಿ ಕೇಂದ್ರಗಳನ್ನು ಆರಂಭಿಸಬೇಕೆಂದು ಪ್ರತಿಭಟನಾನಿರತ ರೈತರು ಆಗ್ರಹಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments