Webdunia - Bharat's app for daily news and videos

Install App

ಓಡಿಹೋದರೂ ಕೊರೊನಾ ಬಿಡೋದಿಲ್ಲ ಎಂದ ಉಪಮುಖ್ಯಮಂತ್ರಿ

Webdunia
ಶನಿವಾರ, 4 ಜುಲೈ 2020 (17:31 IST)
ಕೊರೊನಾ ಜಗತ್ತಿನ ಎಲ್ಲಾ ಕಡೆ ಹರಡುತ್ತಿದೆ. ಊರು ಬಿಟ್ಟು ಓಡಿ ಹೋದರೂ ಅದು ಬಿಡೋದಿಲ್ಲ.

ಹೀಗಂತ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದು, ಕೊರೊನಾ ವೈರಸ್ ನ್ನು ಎದುರಿಸಬೇಕು. ಸೂಕ್ತ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಬೇಕು ಎಂದರು.

ಸರಕಾರದ ನಿಯಮಗಳಾದ ಸಾಮಾಜಿಕ ಅಂತರ, ಸ್ಯಾನಿಟೈಜ್, ಮಾಸ್ಕ್ ಧರಿಸುವುದನ್ನು ಪಾಲನೆ ಮಾಡಬೇಕು.

ಯಾರೋಬ್ಬರೂ ಭಯ ಪಟ್ಟು ಊರು ಬಿಟ್ಟು ಹೋಗಬಾರದು ಎಂದು ಡಿಸಿಎಂ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments