Webdunia - Bharat's app for daily news and videos

Install App

ದಾರಿ ಹೋಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಬಂಧನ

Webdunia
ಮಂಗಳವಾರ, 9 ಅಕ್ಟೋಬರ್ 2018 (16:24 IST)
ದಾರಿಯಲ್ಲಿ  ಓಡಾಡುವಂತ ಜನರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದಂತಹ ಗ್ಯಾಂಗ್ ನ ಹೆರೆಮುಡಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ನಿರ್ಜನ ಪ್ರದೇಶದಲ್ಲಿ ಓಡಾಡುವಂತ ಜನರನ್ನು ಟಾರ್ಗೆಟ್ ಮಾಡುತ್ತಿದ್ದ ಸುಲಿಗೆ ಕೋರರ ತಂಡ ಅವರ ಬಳಿ ಇರುವಂತಹ ಮೊಬೈಲ್, ಹಣವನ್ನು ಕಿತ್ತು ಪರಾರಿಯಾಗುತ್ತಿದ್ದರು.
ಈ ಖದೀಮರಿಗಾಗಿ ಬಲೆ ಬೀಸಿದ ಮಾರತ್ತಹಳ್ಳಿ ಪೊಲೀಸರು ಸುಲಿಗೆ ಮಾಡುತ್ತಿದ್ದ ತಿ ಮ್ಮರಾಜು, ರುದ್ರಪ್ಪ, ಸುಬ್ರಮಣಿ, ಕರುಣಾಕರ ಎಂಬ ನಾಲ್ವರು ಆರೋಪಿಗಳನ್ನು  ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 70 ಸಾವಿರ ಬೆಲೆಯ ಸ್ಯಾಂಸಂಗ್ ಎಸ್ 9 ಪ್ಲಸ್ ಮೊಬೈಲ್, ಕೃತ್ಯಕ್ಕೆ ಬಳಸುತ್ತಿದ್ದ ಟೋಯೋಟೊ ಇಟಿಯಾಸ್ ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಾರತ್ತಹಳ್ಳಿ ಪೋಲಿಸರು ಆರೋಪಿಗಳನ್ನು ಜೈಲಿಗೆ ಅಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments