Webdunia - Bharat's app for daily news and videos

Install App

ದಾರಿ ಹೋಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಬಂಧನ

Webdunia
ಮಂಗಳವಾರ, 9 ಅಕ್ಟೋಬರ್ 2018 (16:24 IST)
ದಾರಿಯಲ್ಲಿ  ಓಡಾಡುವಂತ ಜನರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದಂತಹ ಗ್ಯಾಂಗ್ ನ ಹೆರೆಮುಡಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ನಿರ್ಜನ ಪ್ರದೇಶದಲ್ಲಿ ಓಡಾಡುವಂತ ಜನರನ್ನು ಟಾರ್ಗೆಟ್ ಮಾಡುತ್ತಿದ್ದ ಸುಲಿಗೆ ಕೋರರ ತಂಡ ಅವರ ಬಳಿ ಇರುವಂತಹ ಮೊಬೈಲ್, ಹಣವನ್ನು ಕಿತ್ತು ಪರಾರಿಯಾಗುತ್ತಿದ್ದರು.
ಈ ಖದೀಮರಿಗಾಗಿ ಬಲೆ ಬೀಸಿದ ಮಾರತ್ತಹಳ್ಳಿ ಪೊಲೀಸರು ಸುಲಿಗೆ ಮಾಡುತ್ತಿದ್ದ ತಿ ಮ್ಮರಾಜು, ರುದ್ರಪ್ಪ, ಸುಬ್ರಮಣಿ, ಕರುಣಾಕರ ಎಂಬ ನಾಲ್ವರು ಆರೋಪಿಗಳನ್ನು  ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 70 ಸಾವಿರ ಬೆಲೆಯ ಸ್ಯಾಂಸಂಗ್ ಎಸ್ 9 ಪ್ಲಸ್ ಮೊಬೈಲ್, ಕೃತ್ಯಕ್ಕೆ ಬಳಸುತ್ತಿದ್ದ ಟೋಯೋಟೊ ಇಟಿಯಾಸ್ ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಾರತ್ತಹಳ್ಳಿ ಪೋಲಿಸರು ಆರೋಪಿಗಳನ್ನು ಜೈಲಿಗೆ ಅಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments