Webdunia - Bharat's app for daily news and videos

Install App

ಇಂದು ಶೃಂಗೇರಿಯಲ್ಲಿ ಚಂಡಿಕಾ ಯಾಗ ನಡೆಸಲಿರುವ ದೇವೇಗೌಡರ ಕುಟುಂಬ

Webdunia
ಸೋಮವಾರ, 20 ಜನವರಿ 2020 (10:41 IST)
ಚಿಕ್ಕಮಗಳೂರು : ಮಾಜಿ ಪ್ರಧಾನಿ ದೇವೇಗೌಡರು ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಶೃಂಗೇರಿ ಶಾರದಾಂಬೆಯ ಸನ್ನಿಧಿಯಲ್ಲಿ ಚಂಡಿಕಾ ಯಾಗ ನಡೆಸುತ್ತಿದ್ದಾರೆ.


ಈ ಹಿನ್ನಲೆಯಲ್ಲಿ ದಿನಗಳಿಂದ ದೇವೇಗೌಡರು ತಮ್ಮ ಕುಟುಂಬದವರ ಜೊತೆ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಿ ವಿಶೇಷ ಪೂಜೆ ಮತ್ತು ಯಾಗಗಳನ್ನು ನಡೆಸುತ್ತಿದ್ದಾರೆ. ಶುಕ್ರವಾರದಿಂದ ಶೃಂಗೇರಿಯಲ್ಲಿ ಆರಂಭವಾಗಿರುವ ಚಂಡಿಕಾ ಯಾಗದಲ್ಲಿ ಇಂದು ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

 

ಇಂದು ಶೃಂಗೇರಿಯಲ್ಲಿ ಉಳಿಯಲಿರುವ ಹೆಚ್.ಡಿ.ಕೆ  ನಾಳೆ ನಡೆಯುವ ಪೂರ್ಣಾಹುತಿಯ ಬಳಿಕ ಮಂಗಳೂರಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿ ಬಳಿಕ ಕಲಬುರ್ಗಿಯಲ್ಲಿ ನಡೆಯಲಿರುವ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರಿನಲ್ಲಿ‌ ಗುಡುಗಿದ ಹಿಂದೂ ನಾಯಕ ಬಸನಗೌಡ ಪಾಟೀಲ್ ವಿರುದ್ಧ ಕೇಸ್

ಮದ್ದೂರು ಗಲಭೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

ಅಮೆರಿಕಾದ ಬಲಪಂಥಿಯ ನಾಯಕ ಚಾರ್ಲಿ ಹಂತಕನ ಬಂಧನ

ಸ್ಪೈಸ್‌ಜೆಟ್ ಟೇಕ್ ಆಫ್ ಆದ ಕ್ಷಣದಲ್ಲೇ ಕಳಚಿದ ಚಕ್ರ, ಮುಂದೇನಾಯ್ತು ಗೊತ್ತಾ

ಧರ್ಮಸ್ಥಳ: ಬುರುಡೆ ತಂದ ಚಿನ್ನಯ್ಯಗೆ ಸದ್ಯ ಜೈಲೇ ಗತಿ

ಮುಂದಿನ ಸುದ್ದಿ
Show comments