Webdunia - Bharat's app for daily news and videos

Install App

ಕನಸಿಗೆ ಹೆದರಿ ಗುಂಡಿಯಲ್ಲಿ ಕುಳಿತ ಭಕ್ತ

Webdunia
ಗುರುವಾರ, 7 ಡಿಸೆಂಬರ್ 2017 (08:00 IST)
ಕಲಬುರಗಿ: ಸಾವಿಗೆ ಹೆದರದ ಜನರು ಕನಸಿಗೆ ಹೆದರುತ್ತಾರೆ ಎನ್ನುವುದಕ್ಕೆ ನಿದರ್ಶನವೆಂಬಂತೆ ಕಲಬುರುಗಿಯ ಕೋಟನೂರು ಗ್ರಾಮದಲ್ಲಿ ಒಂದು ವಿಚಿತ್ರ ಘಟನೆ ಸಂಭವಿಸಿದೆ.


ಅದೇನೆಂದರೆ ಕಲಬುರಗಿಯ ಕೋಟನೂರು ಗ್ರಾಮದ ನಿವಾಸಿ ವಿಜಯ್ ಕುಮಾರ್ ಎಂಬಾತ ಕನಸಿಗೆ ಹೆದರಿ ಗುಂಡಿಯಲ್ಲಿ ಹೋಗಿ ಕುಳಿತುಕೊಂಡಿದ್ದ. ಆತನಿಗೆ ರಾತ್ರಿ ಕನಸಿನಲ್ಲಿ ಮಣ್ಣಿನಲ್ಲಿ ಹುದುಗಿಕೊಂಡು ಅನುಷ್ಠಾನಕ್ಕೆ ಕುಳ್ಳಿತುಕೊಳ್ಳಬೇಕು ಎಂದು ದೇವಿಯ ಪ್ರೇರಣೆಯಾಗಿದ್ದು, ಒಂದುವೇಳೆ ಅನುಷ್ಠಾನಕ್ಕೆ ಕೂರದಿದ್ದರೆ ನಿನಗೆ ಸಾವು ಬರುತ್ತದೆ ಎಂದು ದೇವಿ ಹೇಳಿದ ಹಾಗೆ ಕನಸು ಬಿದ್ದಿತ್ತು.
ಆದ್ದರಿಂದ ಆತ ಕರಿಬಸಮ್ಮ ದೇವಿ ಗುಡಿಯ ಮುಂಭಾಗದಲ್ಲಿ ತೋಡಿದ ಗುಂಡಿಯಲ್ಲಿ ಹೋಗಿ ಅನುಷ್ಠಾನಕ್ಕೆ ಕುಳ್ಳಿತಿದ್ದ.


ಮನೆಯವರೆಲ್ಲಾ ಸೇರಿ ಗುಂಡಿಯಿಂದ ಆತನನ್ನು ಮೇಲೆ ಎಳಿಸುವ ನಿರ್ಧಾರ ಮಾಡಿದ್ದಾರೆ. ಜನರಿಗೆ ದೇವರ ಮೇಲೆ ಎಷ್ಟೊಂದು ನಂಬಿಕೆ ಇರುತ್ತೆ ಎಂಬುದಕ್ಕೆ ಈ ಘಟನೆಯೊಂದು ಸಾಕ್ಷಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments