Select Your Language

Notifications

webdunia
webdunia
webdunia
webdunia

ಡಿಜೆ ಹಳ್ಳಿ ಗಲಭೆ ತನಿಖೆ ಹೊಣೆ ರಾಷ್ಟ್ರೀಯ ತನಿಖಾ ದಳಕ್ಕೆ?

ಡಿಜೆ ಹಳ್ಳಿ ಗಲಭೆ ತನಿಖೆ ಹೊಣೆ ರಾಷ್ಟ್ರೀಯ ತನಿಖಾ ದಳಕ್ಕೆ?
ಬೆಂಗಳೂರು , ಬುಧವಾರ, 19 ಆಗಸ್ಟ್ 2020 (17:31 IST)
ರಾಜಧಾನಿಯಲ್ಲಿ ನಡೆದ ಗಲಭೆ ಕೇಸ್ ನ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಲಕ್ಷಣಗಳು ಗೋಚರಿಸಿವೆ.


ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಡಿಜೆ ಹಳ್ಳಿ ಗಲಭೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಕುರಿತು ಚರ್ಚೆ ನಡೆಯಲಿದೆ.

ಇದೇ ವೇಳೆ, ಎಸ್‌ ಡಿ ಪಿ ಐ ಸಂಘಟನೆ ನಿಷೇಧಿಸುವ ಬಗ್ಗೆಯೂ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

ಕೇಂದ್ರ ಸರಕಾರಕ್ಕೆ ಸಂಘಟನೆ ನಿಷೇಧ ಬಗ್ಗೆ ರಾಜ್ಯ ಸರಕಾರವು ವರದಿ ಸಲ್ಲಿಸಲಿದೆ ಎಂದು ಹೇಳಲಾಗುತ್ತಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರದ ಇಲಾಖೆಯಿಂದ ಅರ್ಜಿ ಆಹ್ವಾನ