Webdunia - Bharat's app for daily news and videos

Install App

ಸಗಣಿಯಿಂದ ಅಲಂಕರಿಸಿದ ಕಾರಿನಲ್ಲಿ ಮಗಳನ್ನು ಪತಿಯ ಮನೆಗೆ ಕಳುಹಿಸಿದ ವೈದ್ಯ

Webdunia
ಗುರುವಾರ, 9 ಜನವರಿ 2020 (05:46 IST)
ಮುಂಬೈ : ಸಾಮಾನ್ಯವಾಗಿ ಮದುವೆಗೆ ಬಳಸುವ ಕಾರನ್ನು ಹೂವಿನಿಂದ ಅಲಂಕಾರ ಮಾಡುತ್ತಾರೆ. ಆದರೆ ಇಲ್ಲೊಬ್ಬ ವೈದ್ಯ ತನ್ನ ಮಗಳನ್ನು ಪತಿಯ ಮನೆಗೆ ಕಳುಹಿಸುವ ಕಾರನ್ನು ಹಸುವಿನ ಸಗಣಿಯಿಂದ ಅಲಂಕಾರ ಮಾಡಿದ್ದಾನೆ.



ಹೌದು. ಮಹಾರಾಷ್ಟ್ರದ ಕೊಲ್ಲಾಪುರದ ನಿವಾಸಿ ಡಾ.ನವನಾಥ್ ದೂಧಾಲ್ ಎಂಬುವವರು ಸಗಣಿಯ ಮಹತ್ವ ತಿಳಿಸುವ ಸಲುವಾಗಿ  ತನ್ನ ಟೊಯೊಟೊ ಕಾರನ್ನು ಸಂಪೂರ್ಣವಾಗಿ ಹಸುವಿನ ಸಗಣಿಯಿಂದ ಅಲಂಕಾರ ಮಾಡಿ ಅದರಲ್ಲಿ ಮಗಳನ್ನು ಗಂಡನ ಮನೆಗೆ ಕಳುಹಿಸಿದ್ದಾರೆ.


ಸಗಣಿಯಲ್ಲಿ ಔಷಧೀಯ ಗುಣವಿದ್ದು, ಇದು  ಜನರನ್ನು ಕಾಯಿಲೆಯಿಂದ ಕಾಪಾಡುತ್ತದೆ. ಅಲ್ಲದೇ ಇದರಿಂದ ವಾತಾವರಣದಲ್ಲಿ ಅಧಿಕ ತಾಪಮಾನವಿದ್ದರೂ  ಕಾರಿನ ಒಳಭಾಗ ತಣ್ಣಗಾಗಿರುತ್ತದೆ. ಹಾಗೇ ಸಗಣಿಯೂ  ಕಾರಿನಲ್ಲಿರುವವರನ್ನು ರೇಡಿಯೇಷನ್  ನಿಂದ ಕಾಪಾಡುತ್ತದೆ ಎಂದು ಡಾ.ನವನಾಥ್ ದೂಧಾಲ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮುಂದಿನ ಸುದ್ದಿ
Show comments