Webdunia - Bharat's app for daily news and videos

Install App

ಕಂಠಪೂರ್ತಿ ಕುಡಿದು ಮೊಬೈಲ್ ಟವರ್ ಏರಿದ ಭೂಪ

Webdunia
ಶುಕ್ರವಾರ, 29 ಜೂನ್ 2018 (18:50 IST)
ಕಂಠಪೂರ್ತಿ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಕುಡಿದ ಅಮಲಿನಲ್ಲಿ ಮೈಸೂರಿನ ಹಿನಕಲ್ ನಿವಾಸಿ ರಮೇಶ್ ಕುಮಾರ (40) ಟವರ್ ಏರಿದ ವ್ಯಕ್ತಿಯಾಗಿದ್ದಾರೆ. ಹಿನಕಲ್ ನ ಟೆಂಟ್ ಬಳಿ ಇರುವ ಟವರ್ ಏರಿದ ರಮೇಶ ನನ್ನು ಕೆಳಗೆ ಇಳಿಸಲು ಪೊಲೀಸರು ಹರ ಸಾಹಸ ಪಟ್ಟರು.

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಕೂಡ ಹಾಜರಾಗಿ ಟವರ್ ಏರಿದ ರಮೇಶ್ ನನ್ನು ಕೆಳಗೆ ಇಳಿಸಲು ತೀವ್ರ ಪ್ರಯತ್ನ ಪಟ್ಟರು. ಪಿಹೆಚ್‍ಡಿ ಮಾಡಿರುವ ರಮೇಶ್ ಹಲವು ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದಾರೆ. ಇವರಿಗೆ ಮಗಳು, ಪತ್ನಿ ಇದ್ದಾರೆ. ಈ ಹಿಂದೆ ಕೂಡ ಒಂದು ಮೊಬೈಲ್ ಟವರ್ ಏರಿ ರಮೇಶ್ ಆತಂಕ ಉಂಟುಮಾಡಿದ್ದರು. ಈಗ ಎರಡನೇ ಬಾರಿ ಏರಿದ್ದಾರೆ. 
 
 
ಕುಡಿದ ಅಮಲು, ಮೊಬೈಲ್ ಟವರ್, ಆತಂಕ, 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments