ಕೊರೊನಾಕ್ಕೆ ಬಲಿಯಾದ ಮಹಿಳೆ ಶವ ಬಿಟ್ಟು ಹೋದ ಚಾಲಕ

Webdunia
ಶನಿವಾರ, 11 ಜುಲೈ 2020 (16:37 IST)
ಆ್ಯಂಬುಲೆನ್ಸ್ ಚಾಲಕನೊಬ್ಬ ಡೆಡ್ಲಿ ಕೊರೊನಾಕ್ಕೆ ಬಲಿಯಾದ ಗೃಹಿಣಿಯೊಬ್ಬಳ ಶವವನ್ನು ಬೇಕಾಬಿಟ್ಟಿಯಾಗಿ ಬಿಟ್ಟುಹೋದ ಅಮಾನವೀಯ ಘಟನೆ ನಡೆದಿದೆ.

ಬೆಂಗಳೂರಿನ ಶಾಂತಿನಗರದ ವಿದ್ಯುತ್ ಚಿತಾಗಾರದ ಮುಂಭಾಗದಲ್ಲಿ ಗೃಹಿಣಿಯ ಶವವನ್ನು ಇಟ್ಟು ಆ್ಯಂಬುಲೆನ್ಸ್ ಚಾಲಕ ಪರಾರಿಯಾಗಿದ್ದಾನೆ.

ಶವ ಪರೀಕ್ಷೆ ಮಾಡಬೇಕಿದೆ ಎಂದು ಕಂಫರ್ಟ್ ಆಸ್ಪತ್ರೆಯಿಂದ ಶವ ತಂದ ಚಾಲಕ ಚಿತಾಗಾರದ ಮುಂದೆ ಹಾಕಿ ಹೋಗಿದ್ದಾನೆ.
ಮೃತಳ ಮನೆ ಮಂದಿ ಬೇರೆ ಆಂಬ್ಯುಲೆನ್ಸ್ ತರಿಸಿಕೊಂಡರು. ಬಿಬಿಎಂಪಿ ಸಿಬ್ಬಂದಿ ಮಹಿಳೆಯ ಅಂತ್ಯಸಂಸ್ಕಾರ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments