Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಇಂತಹ ಕೆಲಸ ಮಾಡಿ ಸಾವು ತಂದುಕೊಂಡ ಕುಡುಕ

Webdunia
ಭಾನುವಾರ, 16 ಡಿಸೆಂಬರ್ 2018 (06:44 IST)
ಬೆಂಗಳೂರು : ಕುಡುಕನೊಬ್ಬ ಮರ್ಮಾಂಗ ಕತ್ತಿರಿಸಿಕೊಂಡ ಪರಿಣಾಮ ಸಾವನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೊಡಗಿರತಿರಮಳಪುರದಲ್ಲಿ ನಡೆದಿದೆ.


ಕೊಡಗಿರತಿರಮಳಪುರದ ನಿವಾಸಿ ನಂಜಪ್ಪ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಶನಿವಾರ ಸಂಜೆ ಕಂಠಪೂರ್ತಿ ಕುಡಿದಿದ್ದು, ಕುಡಿದ ಅಮಲಿನಲ್ಲಿ ಆತ ಚಾಕುವಿನಿಂದ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದಾನೆ.


ಈ ಘಟನೆಯ ಪರಿಣಾಮ ಆತ ತೀವ್ರ ರಕ್ತಸ್ರಾವದಿಂದ ಬಳಲಿ ಮೃತಪಟ್ಟಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments