Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಇಂತಹ ಕೆಲಸ ಮಾಡಿ ಸಾವು ತಂದುಕೊಂಡ ಕುಡುಕ

Webdunia
ಭಾನುವಾರ, 16 ಡಿಸೆಂಬರ್ 2018 (06:44 IST)
ಬೆಂಗಳೂರು : ಕುಡುಕನೊಬ್ಬ ಮರ್ಮಾಂಗ ಕತ್ತಿರಿಸಿಕೊಂಡ ಪರಿಣಾಮ ಸಾವನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೊಡಗಿರತಿರಮಳಪುರದಲ್ಲಿ ನಡೆದಿದೆ.


ಕೊಡಗಿರತಿರಮಳಪುರದ ನಿವಾಸಿ ನಂಜಪ್ಪ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಶನಿವಾರ ಸಂಜೆ ಕಂಠಪೂರ್ತಿ ಕುಡಿದಿದ್ದು, ಕುಡಿದ ಅಮಲಿನಲ್ಲಿ ಆತ ಚಾಕುವಿನಿಂದ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದಾನೆ.


ಈ ಘಟನೆಯ ಪರಿಣಾಮ ಆತ ತೀವ್ರ ರಕ್ತಸ್ರಾವದಿಂದ ಬಳಲಿ ಮೃತಪಟ್ಟಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments