ಮತ್ತೆ ಕಂಪಿಸಿದ ಭೂಮಿ,ಭಯಭೀತರಾದ ಜನತೆ!

Webdunia
ಗುರುವಾರ, 1 ಸೆಪ್ಟಂಬರ್ 2022 (11:16 IST)
ಕಲಬುರಗಿ : ವಿಜಯಪುರದ ಬಳಿಕ ಇದೀಗ ಕಲಬುರಗಿಯಲ್ಲಿ ಭೂ ಕಂಪನದ ಅನುಭವವಾಗಿದೆ.

ಚಿಂಚೋಳಿ ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಭಾರೀ ಶಬ್ಧದೊಂದಿಗೆ ಲಘು ಭೂ ಕಂಪನದ ಅನುಭವವಾಗಿದೆ. ಭಯಭೀತರಾಗಿ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ. ರಾತ್ರಿ 11 ಸುಮಾರಿಗೆ ಭೂಕಂಪಿಸಿದೆ.

ಚಿಂಚೋಳಿ ತಾಲೂಕಿನ ಚಿಮ್ಮಾಇದ್ಲಾಯಿ, ದಸ್ತಾಪುರ, ಐಪಿ ಹೋಸಳ್ಳಿ ಹಾಗೂ ಸುಲೇಪೆಟ್ನಲ್ಲಿ ಕಂಪನದ ಅನುಭವವಾಗಿದೆ.

ಈ ಹಿಂದೆ ಗಡಿಕೇಶ್ವರದಲ್ಲಿ ಭೂ ಕಂಪನ ಆಗುತ್ತಿತ್ತು. ಇದೀಗ ಗಡಿಕೇಶ್ವರ ಸಮೀಪದ ಗ್ರಾಮಗಳಲ್ಲಿ ಭಾರೀ ಶಬ್ದದೊಂದಿಗೆ ಲಘು ಭೂ ಕಂಪನವಾಗಿದೆ. ಭಾರೀ ಶಬ್ದದಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments