Webdunia - Bharat's app for daily news and videos

Install App

ಮತ್ತೆ ಕಂಪಿಸಿದ ಭೂಮಿ,ಭಯಭೀತರಾದ ಜನತೆ!

Webdunia
ಗುರುವಾರ, 1 ಸೆಪ್ಟಂಬರ್ 2022 (11:16 IST)
ಕಲಬುರಗಿ : ವಿಜಯಪುರದ ಬಳಿಕ ಇದೀಗ ಕಲಬುರಗಿಯಲ್ಲಿ ಭೂ ಕಂಪನದ ಅನುಭವವಾಗಿದೆ.

ಚಿಂಚೋಳಿ ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಭಾರೀ ಶಬ್ಧದೊಂದಿಗೆ ಲಘು ಭೂ ಕಂಪನದ ಅನುಭವವಾಗಿದೆ. ಭಯಭೀತರಾಗಿ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ. ರಾತ್ರಿ 11 ಸುಮಾರಿಗೆ ಭೂಕಂಪಿಸಿದೆ.

ಚಿಂಚೋಳಿ ತಾಲೂಕಿನ ಚಿಮ್ಮಾಇದ್ಲಾಯಿ, ದಸ್ತಾಪುರ, ಐಪಿ ಹೋಸಳ್ಳಿ ಹಾಗೂ ಸುಲೇಪೆಟ್ನಲ್ಲಿ ಕಂಪನದ ಅನುಭವವಾಗಿದೆ.

ಈ ಹಿಂದೆ ಗಡಿಕೇಶ್ವರದಲ್ಲಿ ಭೂ ಕಂಪನ ಆಗುತ್ತಿತ್ತು. ಇದೀಗ ಗಡಿಕೇಶ್ವರ ಸಮೀಪದ ಗ್ರಾಮಗಳಲ್ಲಿ ಭಾರೀ ಶಬ್ದದೊಂದಿಗೆ ಲಘು ಭೂ ಕಂಪನವಾಗಿದೆ. ಭಾರೀ ಶಬ್ದದಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments