Webdunia - Bharat's app for daily news and videos

Install App

ವಿಜಯಪುರದಲ್ಲಿ ಕಂಪಿಸಿದ ಭೂಮಿ..!

Webdunia
ಭಾನುವಾರ, 21 ಆಗಸ್ಟ್ 2022 (21:09 IST)
ವಿಜಯಪುರ ‌ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದೆ..ನಿನ್ನೆ ರಾತ್ರಿ 8.16 ಕ್ಕೆ ಭೂಕಂಪದ ಅನುಭವಾಗಿದೆ.. ನಗರದ ವಿವಿಧ ಭಾಗಗಳಲ್ಲಿ ಭೂಮಿ ನಡುಗಿದ್ದು, ಯಾವುದೇ ಸಾವು ನೋವಿನ ವರದಿಯಾಗಿಲ್ಲ.ವಿಜಯಪುರ ‌ಜಿಲ್ಲೆಯ ತಿಕೋಟಾ, ಬಬಲೇಶ್ವರ, ಬಸವನಬಾಗೇವಾಡಿ ತಾಲೂಕುಗಳು ಸೇರಿದಂತೆ ಇತರೆ ಭಾಗಗಳಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಭೂಕಂಪನ ಅನುಭವವಾಗುತ್ತಿದ್ದಂತೆ ಜನರು ಆತಂಕದಿಂದ ಮನೆಯಿಂದ ಆಚೆ ಬಂದಿದ್ದಾರೆ. ಮೇಲಿಂದ ಮೇಲೆ ಭೂಕಂಪನ ಆಗುತ್ತಿರೋದಕ್ಕೆ ಜನ ಭಯಭೀತರಾಗಿದ್ರು..ರಿಕ್ಟರ್ ಮಾಪಕದಲ್ಲಿ 3.3 ರಷ್ಟು ತೀವ್ರತೆ ದಾಖಲಾಗಿದ್ದು, ಆಸ್ತಿ-ಪಾಸ್ತಿ ನಷ್ಟದ ಬಗ್ಗೆಯೂ ವರದಿಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments