ಶೈಕ್ಷಣಿಕ ಉಸ್ತುವಾರಿ ಅಧಿಕಾರಿ ನೇಮಕಕ್ಕೆ ಮುಂದಾದ ಶಿಕ್ಷಣ ಇಲಾಖೆ

Webdunia
ಸೋಮವಾರ, 18 ಡಿಸೆಂಬರ್ 2023 (14:01 IST)
ನಿರ್ದಿಷ್ಟ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಲಿಖಿತ ಪರೀಕ್ಷೆ ಮೂಲಕ ಶಿಕ್ಷಕರಿಗೆ ಅವಕಾಶ ನೀಡಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆನಿಗದಿ ಪಡಿಸಿರುವ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಲು ಸುವರ್ಣಾವಕಾಶ ಇದೆ.ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ.
 
ನಿಗದಿತ ಹುದ್ದೆಗಳಿಗೆ ಶಿಕ್ಷಕರಿಗೆ  ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆ ಭರ್ತಿ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.ಹುದ್ದೆಗಳಿಗೆ ಆಯ್ಕೆ ಪರೀಕ್ಷೆ  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಡೆಸಲಿದ್ದು,ಆಯ್ಕೆಯಾದ ಶಿಕ್ಷಕರಿಗೆ ಮುಂದಿನ 5 ವರ್ಷಗಳ ನಿರ್ದಿಷ್ಟ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಇದೆ.
 
ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ತಮ್ಮ ಸಂಪೂರ್ಣ ಸೇವಾ ವಿವರ ನೀಡಲು ಸೂಚಿಸಿದ್ದುಇಇಡಿಎಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನಮೂದಿಸುವಂತೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಮುಂದಿನ ಸುದ್ದಿ
Show comments