Webdunia - Bharat's app for daily news and videos

Install App

ಶೈಕ್ಷಣಿಕ ಉಸ್ತುವಾರಿ ಅಧಿಕಾರಿ ನೇಮಕಕ್ಕೆ ಮುಂದಾದ ಶಿಕ್ಷಣ ಇಲಾಖೆ

Webdunia
ಸೋಮವಾರ, 18 ಡಿಸೆಂಬರ್ 2023 (14:01 IST)
ನಿರ್ದಿಷ್ಟ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಲಿಖಿತ ಪರೀಕ್ಷೆ ಮೂಲಕ ಶಿಕ್ಷಕರಿಗೆ ಅವಕಾಶ ನೀಡಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆನಿಗದಿ ಪಡಿಸಿರುವ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಲು ಸುವರ್ಣಾವಕಾಶ ಇದೆ.ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ.
 
ನಿಗದಿತ ಹುದ್ದೆಗಳಿಗೆ ಶಿಕ್ಷಕರಿಗೆ  ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆ ಭರ್ತಿ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.ಹುದ್ದೆಗಳಿಗೆ ಆಯ್ಕೆ ಪರೀಕ್ಷೆ  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಡೆಸಲಿದ್ದು,ಆಯ್ಕೆಯಾದ ಶಿಕ್ಷಕರಿಗೆ ಮುಂದಿನ 5 ವರ್ಷಗಳ ನಿರ್ದಿಷ್ಟ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಇದೆ.
 
ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ತಮ್ಮ ಸಂಪೂರ್ಣ ಸೇವಾ ವಿವರ ನೀಡಲು ಸೂಚಿಸಿದ್ದುಇಇಡಿಎಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನಮೂದಿಸುವಂತೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ರಾಹುಲ್ ಗಾಂಧಿ ಬಂದಾಯ್ತು, ಪ್ರಧಾನಿ ಮೋದಿ ಯಾಕೆ ಇನ್ನೂ ಪಹಲ್ಗಾಮ್ ಸಂತ್ರಸ್ತರ ಭೇಟಿಯಾಗಿಲ್ಲ

Pahalgam Attack: ನಡೆದ ಘೋರ ಘಟನೆಯನ್ನು ಮೃತ ದಿನೇಶ್ ಪತ್ನಿ ವಿವರಿಸಿದಾಗ ಎಂತವರಿಗೂ ಕಣ್ಣೀರು ಬರಬೇಕು

ಗೆಳತಿ ಆಟವಾಡಲು ಸೈಕಲ್ ನೀಡಿಲ್ಲವೆಂದು ಆತ್ಮಹತ್ಯೆಗೆ ಶರಣಾದ 11ರ ಬಾಲಕಿ

ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದ ವಿನಯ್ ನರ್ವಾಲ್‌ ಪತ್ನಿಗೆ ಮತ್ತಷ್ಟು ನೋವು ತಂದುಕೊಟ್ಟ ವೈರಲ್ ವಿಡಿಯೋ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಮುಂದಿನ ಸುದ್ದಿ
Show comments