Webdunia - Bharat's app for daily news and videos

Install App

ಐಕ್ಯತೆಗೆ ಧಕ್ಕೆ ತರಲು ಮತಾಂಧ ಶಕ್ತಿಗಳ ಪ್ರಯತ್ನ: ದೇವೇಗೌಡ

Webdunia
ಗುರುವಾರ, 26 ಮೇ 2022 (12:23 IST)
ದೇಶದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಧರ್ಮಗಳ ನಡುವಿನ ಸಾಮರಸ್ಯ ಹಾಳು ಮಾಡಲು, ದೇಶದ ಐಕ್ಯತೆಯನ್ನು ಕೆಡಿಸಲು ಕೆಲ ಮತಾಂಧ ಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಜಾನ್ ವಿರುದ್ಧ ನಡೆಯುತ್ತಿರುವ ಸುಪ್ರಭಾತ ಅಭಿಯಾನದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಹಿಂದೂ ದೇವಾಲಯಗಳಲ್ಲಿ ಬೆಳಗಿನ ಜಾವ ಸುಪ್ರಭಾತ, ಮುಸ್ಲಿಮರ ಮಸೀದಿಗಳಲ್ಲಿ ಬೆಳಗಿನ ಜಾವ ಅಜಾನ್ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. 

ಆಯಾ ಧರ್ಮದವರು ತಮ್ಮ ಆಚರಣೆಗಳನ್ನು ವಿಧಿವತ್ತಾಗಿ ಮಾಡುತ್ತಾ ಬಂದಿದ್ದಾರೆ. ಆದರೆ ದೇಶದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹಾಗೂ ದೇಶದ ಐಕ್ಯತೆಯನ್ನು ಹಾಳು ಮಾಡಲು ಕೆಲ ಮತಾಂಧಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments