'ದೊಡ್ಡವರನ್ನು ಬಂಧಿಸಬೇಕು'

Webdunia
ಶನಿವಾರ, 23 ಏಪ್ರಿಲ್ 2022 (18:39 IST)
ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆ, ಪಿಎಸ್‌ಐ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 13 ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಇವುಗಳು ಸಣ್ಣ ಮೀನುಗಳು. ಆದರೆ ತಿಮಿಂಗಿಲಗಳು ಓಡಾಡುತ್ತಿವೆ ಎಂದಿದ್ದಾರೆ. ಅಕ್ರಮದ ಹಣ ಮೇಲಿನವರಿಗೆ ಹೋಗುತ್ತಿದೆ ಎಂಬ ಮಾಹಿತಿ ಇದ್ದು, ಹಗರಣದಲ್ಲಿ ಶಾಮೀಲಾಗಿರುವ ದೊಡ್ಡವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಆಡಿಯೋದಲ್ಲಿ ಇರುವ ವ್ಯಕ್ತಿ ಈಗಾಗಲೇ ಪಿಎಸ್‌ಐ ಸಮವಸ್ತ್ರ ಧರಿಸಿದ್ದಾನೆ ಎಂದು ಆರೋಪಿಸಿದ ಅವರು, 545 ಹುದ್ದೆಗಳ ನೇಮಕಾತಿ ಅಕ್ರಮ ಅಲ್ಲದೆ 402 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅದಕ್ಕೂ ಫಿಕ್ಸ್ ಆಗಿದೆ ಎಂದು ಆಡಿಯೋದಲ್ಲಿ ಹೇಳಿಕೊಂಡಿದ್ದಾನೆ ಎಂದು ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಮುಂದಿನ ಸುದ್ದಿ
Show comments