Webdunia - Bharat's app for daily news and videos

Install App

2018ರ ಚುನಾವಣೆ ಸೋಲಿನ ಭಯದಿಂದ ಬಿಜೆಪಿಯಿಂದ ಡಿನೋಟಿಫೈ ಆರೋಪ

Webdunia
ಬುಧವಾರ, 11 ಅಕ್ಟೋಬರ್ 2017 (17:53 IST)
2018ರ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯವಾಗಿದ್ದರಿಂದ ನನ್ನ ವಿರುದ್ಧ ಡಿನೋಟಿಫೈ ಆರೋಪ ಮಾಡುತ್ತಿದೆ. ನನ್ನ ವಿರುದ್ಧ ಇದು ರಾಜಕೀಯ ಪ್ರೇರಿತ ಆರೋಪವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಅರ್ಜಿ ಸಲ್ಲಿಸಿದರೂ ಪರಿಶೀಲಿಸಿ ಎಂದು ಬರೆಯುತ್ತೇನೆ. ಪರಿಶೀಲಿಸಿ ಎಂದು ಬರೆದರೆ ಆದೇಶ ನೀಡಿದಂತೆಯೇ? ಪುಟ್ಟಸ್ವಾಮಿ ಸಚಿವರಾಗಿದ್ದವರು. ಅವರಿಗೆ ಅಷ್ಟು ಬುದ್ದಿ ಇಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ನನಗೆ ಡಿನೋಟಿಫೈ ಮಾಡುವ ಅಧಿಕಾರವಿದ್ದರೂ ನಾನೇ ಒಂದು ಇಂಚು ಭೂಮಿಯನ್ನು ಇಲ್ಲಿಯವರೆಗೆ ಡಿನೋಟಿಫೈ ಮಾಡಿಲ್ಲ.
ಡಿನೋಟಿಫಿಕೇಶನ್ ಮಾಡಲು ಕೆಲವು ನಿಯಮಾವಳಿಗಳಿದ್ದು ಅದಕ್ಕೊಂದು ಸಮಿತಿ ಇರುತ್ತದೆ ಎಂದು ತಿಳಿಸಿದ್ದಾರೆ.
 
ಶಾಂತಾ ಇಂಡಸ್ಟ್ರೀಸ್‌ಗೂ ನನ್ನ ಪುತ್ರ ಯತೀಂದ್ರನಿಗೂ ಯಾವುದೇ ಸಂಬಂಧವಿಲ್ಲ. ಮ್ಯಾಟ್ರಿಕ್ಸ್ ಸಲ್ಯೂಷನ್ಸ್ ಕಂಪೆನಿಯ ಮೇಲೆ ಆರೋಪ ಬಂದಾಗ ನನ್ನ ಮಗನಿಗೆ ರಾಜೀನಾಮೆ ನೀಡುವಂತೆ ನಾನೇ ಸೂಚಿಸಿದ್ದೆ ಎಂದು ಸಿಎಂ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments