Webdunia - Bharat's app for daily news and videos

Install App

ಚುನಾವಣೆ ಫಲಿತಾಂಶ ಸಮಾಧಾನ ತಂದಿದೆ ಎಂದ ರೇವಣ್ಣ

Webdunia
ಸೋಮವಾರ, 3 ಸೆಪ್ಟಂಬರ್ 2018 (17:38 IST)
ಹಾಸನ ಜಿಲ್ಲೆಯ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಸಮಾಧಾನ ತಂದಿದೆ ಎಂದು  ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು.

ಹಾಸನದಲ್ಲಿ‌ಮಾತನಾಡಿದ ಹೆಚ್.ಡಿ ರೇವಣ್ಣ, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿದ್ದ ಜನತೆ ಮತ್ತೆ ಜೆಡಿಎಸ್ ಕೈ ಹಿಡಿದಿದ್ದಾರೆ.  ಹಾಸನ ನಗರಸಭೆಯಲ್ಲಿ ಜೆಡಿ ಎಸ್ 17 ಸ್ಥಾನವನ್ನು ಪಡೆದು ಅತಂತ್ರ ಸ್ಥಿತಿ ಇದ್ದರೂ ಹಾಸನದ ನಗರಸಭೆಯಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಹಿಡಿಯಲಿದೆ ಎಂದರು.   ಈಗಾಗಲೇ ಇಬ್ಬರು ಪಕ್ಷೇತರರೊಂದಿಗೆ ಮಾತನಾಡಿದ್ದೇನೆ ಎಂದರು.

ಪಕ್ಷೇತರರ ಬೆಂಬಲದೊಂದಿಗೆ ಅಧಿಕಾರ ಹಿಡಿಯುವ ಬಗ್ಗೆ ಮಾಹಿತಿ‌ ನೀಡಿದ ರೇವಣ್ಣ ಇನ್ನೇನಿದ್ದರು ಕೆಲಸಮಾಡಿ‌ ತೋರಿಸುತ್ತೇವೆ. ಕೆಲವರು ಸರ್ಕಾರದ ಸಾಧನೆ ಕಾಗದದಲ್ಲಿ ಇದೆ ಎನ್ನುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಪ್ರೀತಮ್ ಗೌಡರಿಗೆ ಟಾಂಗ್ ನೀಡಿದರು. ಅಭಿವೃದ್ಧಿ ಅಂದ್ರೆ ಏನೆಂದು ಕರೆಯುತ್ತಾರೆ ಎಂದು  ಬಿಜೆಪಿ ಶಾಸಕ ಪ್ರೀತಂಗೌಡ ಗೆ ಗೊತ್ತಿಲ್ಲ ಎಂದರು.


ರಾಜ್ಯ ಸರ್ಕಾರದ ಸಾಧನೆ  ಕೇವಲ ಕಾಗದದಲ್ಲಿದೆ ಎಂದು‌ ಟೀಕಿಸಿದ್ದ ಶಾಸಕ ಪ್ರೀತಂಗೌಡರಿಗೆ ಚುನಾವಣೆ ಫಲಿತಾಂಶ ಉತ್ತರ ನೀಡಿದೆ ಎಂದೂ ಹೇಳಿದರು. ಹೊಳೆನರಸೀಪುರ ಪುರಸಭೆಯಲ್ಲಿ ಎಲ್ಲಾ 23 ಸ್ಥಾನ ಗೆದ್ದಿದ್ದೇವೆ ಇದು‌‌ ನಮಗೆ ಸಿಕ್ಕ ಅಭೂತಪೂರ್ವ ಗೆಲುವು ಎಂದು ಬಣ್ಣಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments