Webdunia - Bharat's app for daily news and videos

Install App

ಚುನಾವಣೆ ಫಲಿತಾಂಶ ಸಮಾಧಾನ ತಂದಿದೆ ಎಂದ ರೇವಣ್ಣ

Webdunia
ಸೋಮವಾರ, 3 ಸೆಪ್ಟಂಬರ್ 2018 (17:38 IST)
ಹಾಸನ ಜಿಲ್ಲೆಯ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಸಮಾಧಾನ ತಂದಿದೆ ಎಂದು  ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು.

ಹಾಸನದಲ್ಲಿ‌ಮಾತನಾಡಿದ ಹೆಚ್.ಡಿ ರೇವಣ್ಣ, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿದ್ದ ಜನತೆ ಮತ್ತೆ ಜೆಡಿಎಸ್ ಕೈ ಹಿಡಿದಿದ್ದಾರೆ.  ಹಾಸನ ನಗರಸಭೆಯಲ್ಲಿ ಜೆಡಿ ಎಸ್ 17 ಸ್ಥಾನವನ್ನು ಪಡೆದು ಅತಂತ್ರ ಸ್ಥಿತಿ ಇದ್ದರೂ ಹಾಸನದ ನಗರಸಭೆಯಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಹಿಡಿಯಲಿದೆ ಎಂದರು.   ಈಗಾಗಲೇ ಇಬ್ಬರು ಪಕ್ಷೇತರರೊಂದಿಗೆ ಮಾತನಾಡಿದ್ದೇನೆ ಎಂದರು.

ಪಕ್ಷೇತರರ ಬೆಂಬಲದೊಂದಿಗೆ ಅಧಿಕಾರ ಹಿಡಿಯುವ ಬಗ್ಗೆ ಮಾಹಿತಿ‌ ನೀಡಿದ ರೇವಣ್ಣ ಇನ್ನೇನಿದ್ದರು ಕೆಲಸಮಾಡಿ‌ ತೋರಿಸುತ್ತೇವೆ. ಕೆಲವರು ಸರ್ಕಾರದ ಸಾಧನೆ ಕಾಗದದಲ್ಲಿ ಇದೆ ಎನ್ನುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಪ್ರೀತಮ್ ಗೌಡರಿಗೆ ಟಾಂಗ್ ನೀಡಿದರು. ಅಭಿವೃದ್ಧಿ ಅಂದ್ರೆ ಏನೆಂದು ಕರೆಯುತ್ತಾರೆ ಎಂದು  ಬಿಜೆಪಿ ಶಾಸಕ ಪ್ರೀತಂಗೌಡ ಗೆ ಗೊತ್ತಿಲ್ಲ ಎಂದರು.


ರಾಜ್ಯ ಸರ್ಕಾರದ ಸಾಧನೆ  ಕೇವಲ ಕಾಗದದಲ್ಲಿದೆ ಎಂದು‌ ಟೀಕಿಸಿದ್ದ ಶಾಸಕ ಪ್ರೀತಂಗೌಡರಿಗೆ ಚುನಾವಣೆ ಫಲಿತಾಂಶ ಉತ್ತರ ನೀಡಿದೆ ಎಂದೂ ಹೇಳಿದರು. ಹೊಳೆನರಸೀಪುರ ಪುರಸಭೆಯಲ್ಲಿ ಎಲ್ಲಾ 23 ಸ್ಥಾನ ಗೆದ್ದಿದ್ದೇವೆ ಇದು‌‌ ನಮಗೆ ಸಿಕ್ಕ ಅಭೂತಪೂರ್ವ ಗೆಲುವು ಎಂದು ಬಣ್ಣಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments